ಅಕ್ರಮ-ಸಕ್ರಮ: 1,500ಕ್ಕೂಅಧಿಕ ಅರ್ಜಿ ಸ್ವೀಕಾರ


Team Udayavani, Dec 25, 2018, 12:41 PM IST

25-december-6.gif

ಬೆಳ್ತಂಗಡಿ : ಸರಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಾಳಿ (ಅಕ್ರಮ ಸಕ್ರಮ)ಯನ್ನು ಸಕ್ರಮಗೊಳಿಸುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಡಿ. 14ರಿಂದ ನಮೂನೆ 57ರಲ್ಲಿ ಅರ್ಜಿ ಸ್ವೀಕಾರ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಸ್ತುತ ಸೋಮವಾರದವರೆಗೆ ಒಟ್ಟು ಒಂದೂವರೆ ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ.

ಆನ್‌ಲೈನ್‌ ಅರ್ಜಿ
ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ನೇರವಾಗಿ ಆನ್‌ಲೈನ್‌ ಮೂಲಕ ನಡೆಯುತ್ತಿದ್ದು, ದಿನಕ್ಕೆ ಪ್ರತಿದಿನ ಸುಮಾರು 250 ಅರ್ಜಿಗಳು ಸ್ವೀಕಾರಗೊಳ್ಳುತ್ತಿದೆ. ಆರಂಭದಲ್ಲಿ ಅರ್ಜಿ ಸ್ವೀಕಾರದಲ್ಲಿ ಗೊಂದಲಗಳಿದ್ದರೂ, ಪ್ರಸ್ತುತ ಸರಾಗವಾಗಿ ಅರ್ಜಿಗಳು ಸ್ವೀಕೃತವಾಗುತ್ತಿವೆ ಎಂದು ತಾಲೂಕು ಕಚೇರಿ ಅಧಿಕಾರಿಗಳು ಹೇಳುತ್ತಾರೆ.

ಕಚೇರಿಯಲ್ಲಿ ಇಬ್ಬರು ಕಂಪ್ಯೂಟರ್‌ ಆಪರೇಟರ್‌ಗಳು ಅರ್ಜಿ ಸ್ವೀಕಾರ ನಡೆಸುತ್ತಿದ್ದು, 250 ಮಂದಿಗೆ ಕೂಪನ್‌ ನೀಡಿ, 100 ರೂ. ಶುಲ್ಕದೊಂದಿಗೆ ಅರ್ಜಿ ಪಡೆಯಲಾಗುತ್ತದೆ. ಒಬ್ಬ ಸಿಬಂದಿ ರಜೆ ಇದ್ದಲ್ಲಿ ಸುಮಾರು 140 ಅರ್ಜಿ ಸ್ವೀಕಾರ ಮಾತ್ರ ಸಾಧ್ಯವಾಗುತ್ತದೆ. ಅರ್ಜಿ ಸ್ವೀಕಾರದ ಸಂದರ್ಭದಲ್ಲಿ ಅರ್ಜಿದಾರರು ಎನ್‌ ಸಿಆರ್‌ ಸಂಖ್ಯೆ ಪಡೆಯುತ್ತಿದ್ದು, ಅದರ ಮೂಲಕ ಮುಂದೆ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ತಿಳಿದು ಕೊಳ್ಳಲು ಸಾಧ್ಯವಾಗಲಿದೆ. ಕ್ರಮಬದ್ಧ ಅಳತೆಗೂ ಅನುಕೂಲವಾಗಲಿದೆ ಎಂದು ಉಪತಹಶೀಲ್ದಾರ್‌ ಮಲ್ಲಪ್ಪ ನಡುಗಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.