ನೀರು, ಅನ್ನ , ಬಟ್ಟೆ ಒದಗಿಸಲು ಅಕ್ಷಯ ಧಾಮ


Team Udayavani, Apr 1, 2018, 10:14 AM IST

1April-1.jpg

ಮಹಾನಗರ: ಕೊಡಿಯಾಲಬೈಲ್‌ನ ಬಿಷಪ್ಸ್‌ ಹೌಸ್‌ ಆವರಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕೆಲವು ವರ್ಷಗಳಿಂದ ಇದ್ದು, ಈಗ ಉಚಿತ ಆಹಾರ ಮತ್ತು ಬಟ್ಟೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಈಸ್ಟರ್‌ ಹಬ್ಬದ ಕೊಡುಗೆಯಾಗಿ ಎ. 1ರಂದು ಇದು ಉದ್ಘಾಟನೆಗೊಳ್ಳಲಿದೆ.

ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರು ರವಿವಾರ ಈ ಸೌಲಭ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ವ್ಯವಸ್ಥೆಯನ್ನು ‘ಮಂಗಳೂರು ಧರ್ಮ ಪ್ರಾಂತ ಅಕ್ಷಯ ಧಾಮ’ ಎಂದು ಹೆಸರಿಸಲಾಗಿದೆ.

ಕಪಾಟಿನ ವ್ಯವಸ್ಥೆ
ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಸೌಲಭ್ಯವನ್ನು 2015ರಲ್ಲಿ ಇಲ್ಲಿ ಆರಂಭಿಸಲಾಗಿದ್ದು, ಪ್ರತಿದಿನ ನೂರಾರು ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಈಗ ಅಲ್ಲಿರುವ ಪ್ರಾರ್ಥನ ಮಂದಿರದ ಮುಂಭಾಗದ ಮೂಲೆಯಲ್ಲಿ ಫ್ರಿಜ್‌ ಇಟ್ಟು ಹಸಿದವರಿಗೆ ಅನ್ನ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಹೊಸ ಬಟ್ಟೆಗಳನ್ನು ಕೂಡ ಒದಗಿಸಲು ಕಪಾಟಿನ ವ್ಯವಸ್ಥೆ ಮಾಡಲಾಗಿದೆ.

ಅನ್ನದಾನ ಮಾಡಲು ಬಯಸುವವರು ದಾನ ಮಾಡುವುದಕ್ಕಾಗಿಯೇ ತಯಾರಿಸಿದ ತಾಜಾ ಅನ್ನ ಮತ್ತು ಸಾಂಬಾರನ್ನು ಈ ಫ್ರಿಜ್‌ನಲ್ಲಿ ಹಾಗೂ ವಸ್ತ್ರ ದಾನ ಮಾಡಲು ಬಯಸುವರು ಹೊಸ ಬಟ್ಟೆಗಳನ್ನು ಮಾತ್ರ ಇಲ್ಲಿರುವ ಕಪಾಟಿನಲ್ಲಿ ಇರಿಸಬಹುದಾಗಿದೆ. 2017ರ ಡಿಸೆಂಬರ್‌ನಲ್ಲಿ ಬಿಷಪ್ಸ್‌ ಹೌಸ್‌ನಲ್ಲಿ ಮಾಧ್ಯಮದವರ ಕ್ರಿಸ್ಮಸ್‌ ಆಚರಣೆಯ ಸಂದರ್ಭದಲ್ಲಿ ಬಿಷಪ್‌ ಅವರು ಈ ಅಕ್ಷಯ ಧಾಮ ಆರಂಭಿಸುವ ಬಗ್ಗೆ ಮಾಹಿತಿ ನೀಡಿದ್ದರು. 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.