ಆಲಂಕಾರಿಗೆ ಮತ್ತೆ ಆಗಮಿಸಿತು 108 ವಾಹನ 


Team Udayavani, Aug 11, 2018, 11:54 AM IST

11-agust-8.jpg

ಆಲಂಕಾರು : ಕಳೆದ 24 ದಿನಗಳಿಂದ ಕಾಣೆಯಾಗಿದ್ದ ಆಲಂಕಾರಿನ ಆರೋಗ್ಯ ರಕ್ಷಾ ವಾಹನ 108 ಗುರುವಾರ ಸಂಜೆ ವೇಳೆಗೆ ಆಲಂಕಾರಿಗೆ ಮತ್ತೆ ಮರಳಿ ಬಂದು ತನ್ನ ಉಚಿತ ಸೇವೆಯನ್ನು ನೀಡಲು ಆರಂಭಿಸಿದೆ. ಆಲಂಕಾರಿನಲ್ಲಿದ್ದ 108 ದುರಸ್ತಿಯ ನೆಪದಲ್ಲಿ ಕಳೆದ 24 ದಿನಗಳಿಂದ ನಿಗೂಢವಾಗಿ ಕಾಣೆಯಾಗಿತ್ತು. ಪರಿಣಾಮವಾಗಿ ಜನತೆ ತುರ್ತು ಚಿಕಿತ್ಸೆಗಳಿಗಾಗಿ ಖಾಸಗಿ ವಾಹನಗಳಿಗೆ ದುಂಬಾಲು ಬೀಳುವ ಅನಿವಾರ್ಯತೆ ಬಂದಿತ್ತು. ಆಲಂಕಾರಿನ 108ನ್ನು ಮತ್ತೆ ಕರೆತರುವುದಕ್ಕಾಗಿ ಪ್ರತಿಭಟನೆಗೂ ಸಿದ್ಧತೆ ನಡೆಯುತ್ತಿತ್ತು. ಈ ಕುರಿತು ಉದಯವಾಣಿ ಸುದಿನ ವಿಸ್ಕೃತ ವರದಿಯನ್ನು ಬುಧವಾರ ಪ್ರಕಟಿಸಿತ್ತು.

ಈ ವಿಚಾರ ಆರೋಗ್ಯ ರಕ್ಷಾದ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದು, ಆಲಂಕಾರಿನ 108 ವಾಹನದ ಸಿಬಂದಿಗಳಿಗೆ ದೂರವಾಣಿ ಕರೆ ಮಾಡಿತ್ತು. ಬುಧವಾರವೇ ಬಂದು ವಾಹನವನ್ನು ಪಡೆದು ಗುರುವಾರ ಫಿಟ್‌ನೆಸ್‌ ಪರೀಕ್ಷೆಗೆ ಸಾರಿಗೆ ಕಚೇರಿಗೆ ತೆರಳಿ ಗುರುವಾರ ಸಂಜೆಯೊಳಗೆ ಆಲಂಕಾರಿನಲ್ಲಿ ಸೇವೆಗೆ ತಯಾರಿರಬೇಕು ಎಂದು ಸೂಚನೆ ನೀಡಿದ್ದರು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಫಿಟ್‌ನೆಸ್‌ ಸರ್ಟಿಫಿಕೆಟ್‌ ಪಡೆದು ಗುರುವಾರ ಸಂಜೆ ವೇಳೆಗೆ ಸೇವೆಗೆ ಹಾಜರಾಗಿದೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

 ಶೀಘ್ರ ನೇಮಕ
ಆಲಂಕಾರಿನ 108 ಆರೋಗ್ಯ ಕವಚಕ್ಕೆ ಸಿಬಂದಿ ಕೊರತೆಯಿದೆ. ಇಲ್ಲಿಗೆ ನಾಲ್ಕು ಜನ ಸಿಬಂದಿಗಳ ಅವಶ್ಯಕತೆಯಿದ್ದು, ಸಂಸ್ಥೆಯು ಈಗಾಗಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದಿ, ಉತ್ತಮ ಹಾಗೂ ತ್ವರಿತ ಸೇವೆಯನ್ನು ನೀಡುವ ಉದ್ದೇಶದಿಂದ ಆಯಾ ಜಿಲ್ಲೆಯ ಸಿಬಂದಿಗಳನ್ನೇ ನೇಮಿಸಿಕೊಳ್ಳಲು ನಿರ್ಧರಿಸಿದೆ. ಮೂರು ತಿಂಗಳೊಳಗೆ ಸಿಬಂದಿ ಸೇವೆಗೆ ಲಭ್ಯವಾಗಲಿದ್ದಾರೆ.
 - ಮಹಾಬಲ ಜಿಲ್ಲಾ ಉಸ್ತವಾರಿಗಳು,
    ಆರೋಗ್ಯ ರಕ್ಷಾ, ಮಂಗಳೂರು ವಿಭಾಗ 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.