ಮಂಗಳೂರು : ಕೋಸ್ಟ್‌ಗಾರ್ಡ್‌ಗೆ “ಎಎಲ್‌ಎಚ್‌ ಹೆಲಿಕಾಪ್ಟರ್‌ ಸಿಜಿ 87′ ಸೇರ್ಪಡೆ


Team Udayavani, Nov 17, 2022, 8:52 AM IST

ಮಂಗಳೂರು : ಕೋಸ್ಟ್‌ಗಾರ್ಡ್‌ಗೆ “ಎಎಲ್‌ಎಚ್‌ ಹೆಲಿಕಾಪ್ಟರ್‌ ಸಿಜಿ 87′ ಸೇರ್ಪಡೆ

ಮಂಗಳೂರು : ಭಾರತೀಯ ತಟರಕ್ಷಣ ಪಡೆಗೆ ಸೇರ್ಪಡೆಗೊಳ್ಳಲಿರುವ ಬೆಂಗಳೂರಿನ ಎಚ್‌ಎಎಲ್‌ ನಿರ್ಮಿತ “ಅತ್ಯಾಧುನಿಕ ಹಗುರ ಹೆಲಿಕಾಪ್ಟರ್‌(ಎಎಲ್‌ಎಚ್‌) ಸಿಜಿ 870′ ಸ್ವೀಕಾರ ಸಮಾರಂಭ ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಮಂಗಳವಾರ ಜರಗಿತು.

ಈ ಹೆಲಿಕಾಪ್ಟರ್‌ ಚೆನ್ನೈಯಲ್ಲಿ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರೊಂದಿಗೆ ಎಚ್‌ಎಎಲ್‌ನೊಂದಿಗೆ ತಟರಕ್ಷಣ ಪಡೆ 2017ರ ಮಾ. 29ರಲ್ಲಿ ನಡೆಸಿದ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಮುಂದೆ 9 ಸುಸಜ್ಜಿತ ಎಎಲ್‌ಎಚ್‌ ಎಂಕೆ-3 ಹೆಲಿಕಾಪ್ಟರ್‌ಗಳ ಉತ್ಪಾದನೆಗೆ ಎಚ್‌ಎಎಲ್‌ನೊಂದಿಗೆ ಒಡಂಬಡಿಕೆ ನಡೆಸಲು ಮುಂದಾಗಿದೆ.

ಸಮಾರಂಭದಲ್ಲಿ ಭಾರತೀಯ ತಟರಕ್ಷಣ ಪಡೆ (ಪೂರ್ವ ವಿಭಾಗ) ಯ ಮಹಾನಿರ್ದೇಶಕ ವಿ.ಎಸ್‌. ಪಠಾನಿಯಾ ಮಾತನಾಡಿ, ಕಳೆದೆರಡು ದಶಕಗಳಲ್ಲಿ ಭಾರತೀಯ ಸಮುದ್ರ ತಟರಕ್ಷಣೆಯಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಕಣ್ಗಾವಲು, ಗುಪ್ತಚರ ಮಾಹಿತಿ ಸಂಗ್ರ ಮತ್ತು ಸಂಬಂಧಿಸಿದ ಭದ್ರತಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯ, ತುರ್ತು ಸಂದರ್ಭದಲ್ಲಿ ಪರಿಣಾಮಕಾರಿ ಸ್ಪಂದನೆ ಮಾಡಲಾಗುತ್ತಿದೆ. ತಟರಕ್ಷಣ ಪಡೆಯ ಜವಾಬ್ದಾರಿಗಳು ಹೆಚ್ಚಿರುವುದರಿಂದ ನಾಲ್ಕು ಎಎಲ್‌ಎಚ್‌ ಎಂಕೆ -3 ಹೆಲಿಕಾಪ್ಟರ್‌ಗಳ ಸೇರ್ಪಡೆ ಮಿಷನ್‌ ಆರಂಭಿಸಲಾಗಿದ್ದು ಇದು “ಎಎಲ್‌ಎಚ್‌ ಸಿಜಿ 870′ ಸೇರ್ಪಡೆಯೊಂದಿಗೆ ಪೂರ್ಣಗೊಳ್ಳುತ್ತಿದೆ’ ಎಂದರು.

ತಟರಕ್ಷಣ ಪಡೆಯ ಹೆಚ್ಚುವರಿ ಮಹಾ ನಿರ್ದೇಶಕ ಕೆ.ಆರ್‌. ಸುರೇಶ್‌ ಉಪಸ್ಥಿತರಿದ್ದರು.

ಭಾರತೀಯ ತಟರಕ್ಷಣಾ ಪಡೆ ದಿನದ 24 ಗಂಟೆಗಳ ಕಾಲ ಸಮುದ್ರ ತಟದಲ್ಲಿ ನಿಗಾ ವಹಿಸುತ್ತಿದೆ. ಭದ್ರತೆಯ ಜತೆಗೆ ತೈಲ, ಮೀನು, ಖನಿಜ ಸೇರಿದಂತೆ ಆಸ್ತಿಗಳ ಸಂರಕ್ಷಣೆ, ಜನರ ಪ್ರಾಣರಕ್ಷಣೆ ಮೊದಲಾದ ಕೆಲಸಗಳನ್ನು ಮಾಡುತ್ತಿದೆ.

ಇದನ್ನೂ ಓದಿ :ಹಿಮಾಚಲ ಪ್ರದೇಶದಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲು

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.