ಅಖಂಡ ಭಾರತ ಸಂಕಲ್ಪ: ಕಲ್ಲಡ್ಕ ಪ್ರಭಾಕರ ಭಟ್‌


Team Udayavani, Sep 12, 2019, 5:55 AM IST

1109MLR45

ಮಂಗಳೂರು: ಕಾಶ್ಮೀರದಲ್ಲಿದ್ದ 370ನೇ ವಿಧಿಯನ್ನು ರದ್ದು ಮಾಡುವ ಮುಖೇನ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಸಾಬೀತುಪಡಿಸಲಾಗಿದೆ. ಈ ಮೂಲಕ ಅಖಂಡ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ಕೇಂದ್ರ ಸರಕಾರ ನೀಡಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಹೇಳಿದರು.

ಮಂಗಳೂರು ರಾಮಕೃಷ್ಣ ಮಿಷನ್‌ವತಿಯಿಂದ ಬುಧವಾರ ನಗರದ ರಾಮೃಕೃಷ್ಣ ಮಠದಲ್ಲಿ ಆಯೋಜಿಸ ಲಾದ ಸ್ವಚ್ಛ ಭಾರತ- ಶ್ರೇಷ್ಠ ಭಾರತ ವಿಷಯದ ಕುರಿತ ವಿಚಾರಗೋಷ್ಠಿ ಹಾಗೂ ಸ್ವಾಮಿ ವಿವೇಕಾನಂದರ ಶಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 125 ಉಪನ್ಯಾಸ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನತೆ ಸುಭದ್ರ ರಾಷ್ಟ್ರ ಕಟ್ಟಲು ಪಣತೊಡಬೇಕು. ಹಳೇ ಚಿಂತನೆಯ ಮೂಲಕ ಹೊಸ ಕಲ್ಪನೆಯನ್ನು ಜಗತ್ತಿಗೆ ನೀಡುವ ಪ್ರಯತ್ನ ಸಾಗಬೇಕು ಎಂದರು.

ಜಾತ್ಯತೀತ ಎಂಬ ಶಬ್ದವನ್ನು ವಿಶೇಷವಾಗಿ ಉಲ್ಲೇಖೀಸಿ ವಿವರಿಸುವ ಅಗತ್ಯ ನಮಗಿಲ್ಲ. ಯಾಕೆಂದರೆ ಅದೆಷ್ಟೋ ದೇಶಗಳಿಂದ ಬಂದವರಿಗೆ ಆಶ್ರಯ ನೀಡಿದ ಹಿರಿಮೆ ಭಾರತಕ್ಕಿದೆ. ಸ್ವಾಮಿ ವಿವೇಕಾನಂದರು ಎಲ್ಲ ಹಂತದಲ್ಲಿಯೂ ಪ್ರೇರಣಾದಾಯಿ ಗಳು. ಅವರು ಮಾಡಿದ ಒಂದು ಭಾಷಣವನ್ನು 125 ವರ್ಷಗಳ ನಂತರವೂ ನೆನಪಿಸಿಕೊಂಡು ಆ ದಿನವನ್ನು ಈಗಲೂ ಆಚರಿಸುತ್ತೇವೆ ಅಂದರೆ ಅದಕ್ಕಿಂತ ದೊಡ್ಡ ವಿಶೇಷ ಇನ್ನೊಂದಿಲ್ಲ ಎಂದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಮಕೃಷ್ಣ ಮಿಷನ್‌ ವತಿಯಿಂದ ವಿದ್ಯಾರ್ಥಿವೇತನ ವಿತರಿಸಲಾಯಿತು.ಸಂಪನ್ಮೂಲ ವ್ಯಕ್ತಿ ಪರಿಸರ ಹೋರಾಟ ಗಾರ ದಿನೇಶ್‌ ಹೊಳ್ಳ, ಜಾದೂಗಾರ ಕುದ್ರೋಳಿ ಗಣೇಶ್‌, ಉಪನ್ಯಾಸಕಾರ ಶ್ರೀಕೃಷ್ಣ ಉಪಾಧ್ಯಾಯ ಪುತ್ತೂರು ಉಪಸ್ಥಿತರಿದ್ದರು. ಮಂಗಳೂರು ರಾಮ ಕೃಷ್ಣ ಮಿಷನ್‌ ಕಾರ್ಯದರ್ಶಿ ಸ್ವಾಮಿ ಜಿತಕಾಮಾನಂದಜಿ ಪ್ರಸ್ತಾವನೆಗೈದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಸ್ವಾಗತಿಸಿದರು. ಸಂತೋಷ್‌ ನಿರೂಪಿಸಿದರು.

ಸ್ವಚ್ಛತೆ ಸರಕಾರಿ ಯೋಜನೆ ಅನ್ನಬೇಡಿ
ಹೈದರಾಬಾದ್‌ ರಾಮಕೃಷ್ಣ ಮಠದ ಸ್ವಾಮಿ ಬುದ್ಧಿದಾನಂದಜಿ ಮಾತನಾಡಿ, ಬಾಹ್ಯ ಪರಿಸರನ್ನು ಸ್ವಚ್ಛವಾಗಿರಿಸದೆ ಅಂತರಂಗ ನಿರ್ಮಲವಾಗಿರಿಸಲು ಸಾಧ್ಯವಿಲ್ಲ. ಶ್ರೀಮದ್ಭಾಗವತದಲ್ಲಿಯೇ ಸ್ವಚ್ಛತೆಕುರಿತು ಉಲ್ಲೇಖವಿದ್ದು,ಸ್ವಚ್ಛತಾ ಅಭಿಯಾನ ಸರಕಾರಿ ಯೋಜನೆ ಎಂಬುದನ್ನು ಯಾರೂ ಪರಿಗಣಿಸ ಬಾರದು. ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿ ಎಂಬ ಅರಿವು ಜಾಗೃತವಾಗಲಿ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.