‘ಸರ್ವತೋಮುಖ ಬೆಳವಣಿಗೆ ಶಿಕ್ಷಣದ ಗುರಿ’


Team Udayavani, Aug 17, 2018, 12:27 PM IST

17-agust-8.jpg

ಕೊಡಿಯಾಲಬೈಲ್‌ : ಓದು ಮಾತ್ರವಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಪರಿಣತಿ ಸಾಧಿಸುವುದು ಶಿಕ್ಷಣದ ನಿಜವಾದ ಗುರಿ. ವಿದ್ಯಾರ್ಥಿಗಳ ಕೌಶಲಾಭಿವೃದ್ಧಿಯಿಂದ ವ್ಯಕ್ತಿ, ಶಿಕ್ಷಣ ಸಂಸ್ಥೆ ಹಾಗೂ ದೇಶಕ್ಕೂ ಲಾಭವಿದೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಪ್ರಭಾರ ಉಪಕುಲಪತಿ ಡಾ| ಕಿಶೋರ್‌ ಕುಮಾರ್‌ ಸಿ.ಕೆ. ಹೇಳಿದರು.

ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಮತ್ತು ಬೆಸೆಂಟ್‌ ಮಹಿಳಾ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವ ವಿದ್ಯಾಲಯ ಮಟ್ಟದ ಅಂತರ್‌ ಕಾಲೇಜು ಸಂಗೀತ ಸ್ಪರ್ಧೆ ‘ನಾದತರಂಗ- 2018’ ಉದ್ಘಾಟಿಸಿ ಅವರು ಗುರುವಾರ ಮಾತನಾಡಿದರು. ಕಾಲೇಜುಗಳು ಪಠ್ಯೇತರ, ಪಠ್ಯ ಪೂರಕ ಚಟುವಟಿಕೆ ಹಾಗೂ ಕೌಶಲವರ್ಧನೆಗೆ ಮಹತ್ವ ನೀಡಬೇಕು ಎಂದರು.

ಸಾಧನೆಗೆ ಪೂರಕ
ಮಂಗಳೂರು ವಿಶ್ವವಿದ್ಯಾಲಯವು ಕೌಶಲ, ಶಿಕ್ಷಣ, ಕ್ರೀಡೆ ಹಾಗೂ ಲಲಿತಕಲೆಗಳ ಪ್ರೋತ್ಸಾಹಕ್ಕಾಗಿ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗಿ ಕ್ರೀಡಾ ಪರಿಕರ, ತರಬೇತಿ ಹಾಗೂ ಕ್ರೀಡಾಳುಗಳುಗಳಿಗೆ ಪ್ರಯಾಣದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಲಲಿತ ಕಲೆಗಳಲ್ಲಿ ಆಸಕ್ತಿ ಮೂಡಿಸಲು ‘ನಾದತರಂಗ’ದಂತಹ ಕಾರ್ಯಕ್ರಮಗಳನ್ನು ಪ್ರತಿ ವರ್ಷವೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳುತ್ತಿದೆ ಎಂದರು.

ಕಾಲೇಜಿನ ಸಂಚಾಲಕ ಕೆ. ದೇವಾನಂದ ಪೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ| ಸತೀಶ್‌ ಕುಮಾರ್‌ ಶೆಟ್ಟಿ ಪಿ. ಮಾತನಾಡಿದರು. ಕಾಲೇಜಿನ ಲಲಿತಾ ಕಲಾ ಸಂಘದ ಸಂಚಾಲಕಿ ಅರುಣಾ ಸುರೇಶ್‌ ಪ್ರಸ್ತಾವನೆಗೈದರು. ಉಪನ್ಯಾಸಕಿಯರಾದ ರೇಷ್ಮಾ ವಂದಿಸಿದರು. ರಂಜಿನಿ ಶೆಟ್ಟಿ ನಿರೂಪಿಸಿದರು. 

ವಿವಿಧ ಸ್ಪರ್ಧೆ
ಎರಡು ದಿನಗಳ ನಾದತರಂಗ ಕಾರ್ಯಕ್ರಮದಲ್ಲಿ ವೈಯಕ್ತಿಕ ಮತ್ತು ಸಮೂಹ ವಿಭಾಗದಲ್ಲಿ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ಸ್ವರವಾದ್ಯ, ಶಾಸ್ತ್ರೀಯ ತಾಳವಾದ್ಯ, ಲಘು ಸಂಗೀತ, ಪಾಶ್ಚಾತ್ಯ ಸಂಗೀತ, ದೇಶಭಕ್ತಿಗೀತೆ, ಜಾನಪದ ಗೀತೆ ಮತ್ತು ಜನಪದ ಸಂಗೀತ ಮೇಳ ಮುಂತಾದ ಸಂಗೀತ ಸ್ಪರ್ಧೆಗಳು ನಡೆಯಲಿವೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.