ನುಡಿಸಿರಿಯತ್ತ ನಡೆಸಿದರು!


Team Udayavani, Dec 14, 2018, 6:00 AM IST

11.jpg

ಕಲೆಗಳಿಲ್ಲದೆ ಜೀವನವಿಲ್ಲ. ನಮ್ಮ ಯಾಂತ್ರಿಕ ಜೀವನದಲ್ಲಿ ಸಂತೋಷಕ್ಕೆ ಕಾರಣವಾಗುವ ವಿಶಿಷ್ಟ ಮಾಧ್ಯಮ ಕಲೆ. ವೈವಿಧ್ಯಮಯ ಕಲೆಗಳು ಯಾವ ದೇಶದ್ದೇ ಆಗಿರಲಿ ಆಸ್ವಾದಿಸಲು ಸ್ವಾಗತಾರ್ಹ.

ಅದು ನಾಲ್ಕು ವರ್ಷ ಹಿಂದಿನ ನೆನಪಿನ ಪಯಣ. ಸರ್ಕಾರಿ ಕಾಲೇಜು ಅರಸಿನಮಕ್ಕಿಯಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ಸಮಯ. ಕಲಿಕೆಯ ನಡುವೆ ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ವಾಸ್ತುಶಿಲ್ಪದಂತಹ ವೈವಿಧ್ಯ ಕಲೆಗಳನ್ನು ಆಸ್ವಾದಿಸಲು ನಮಗೆ ಸಿಕ್ಕ ಅವಕಾಶವೆಂದರೆ ಮೂರು ದಿನಗಳ ಆಳ್ವಾಸ್‌ ನುಡಿಸಿರಿಯ ವೈಭವ. ಇದು ನಡೆದದ್ದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆಯಲ್ಲಿ. ನಾವು 19 ಜನ ವಿದ್ಯಾರ್ಥಿಗಳು ಆಸಕ್ತರಾಗಿ ಉಪನ್ಯಾಸಕರ ಹಾಗೂ ಹಿರಿಯರ ಒಪ್ಪಿಗೆಯಂತೆ ನುಡಿಸಿರಿಯ ಮೊದಲನೆಯ ದಿನ ಆಳ್ವಾಸ್‌ಗೆ ತೆರಳಿದೆವು. ಆ ಶಿಕ್ಷಣ ಸಂಸ್ಥೆಯಲ್ಲಿ ನಮ್ಮ ಕಾಲೇಜಿನಿಂದ ಕಳುಹಿಸಿದ ಅರ್ಜಿಯನ್ನು ಸಲ್ಲಿಸಿದಾಗ ಮೂರು ದಿನಗಳಿಗಾಗಿ ನೀಲಗಿರಿ ವಸತಿಗೃಹದ ಮೂರು ಕೊಠಡಿಗಳ ವ್ಯವಸ್ಥೆಯೂ ಲಭಿಸಿತು. 

ನುಡಿಸಿರಿಯ ವೈಭವ ಕೇವಲ ಕಾರ್ಯಕ್ರಮಗಳಿಂದ ಕೂಡಿರದೆ ಸಾಹಿತ್ಯ ಸಿರಿಯ ಅಂಗಳದಲ್ಲಿ ಸಾವಿರಾರು ಬಗೆಯ ವನಸಿರಿಯ ವೈಭೋಗ ಕಂಡುಬಂದದ್ದು ಕೃಷಿ ಮತ್ತು ವನಸಿರಿ ಪ್ರದರ್ಶನದಲ್ಲಿ. ಇವುಗಳನ್ನು ಕಣ್ತುಂಬಿಕೊಂಡ ನಂತರ ನಾವು ಹತ್ತು ಜನ ಸಾವಿರ ಕಂಬದ ಬಸದಿ ನೋಡಲು ತೆರಳಿದೆವು. ನುಡಿಸಿರಿಯಲ್ಲಿ ಯಾವ ವೇದಿಕೆಯ ಸಾಂಸ್ಕೃತಿಕ ಕಾರ್ಯಕ್ರಮ ನೋಡುವುದೆಂಬುದೇ ಮನಸ್ಸಿಗೆ ಗೊಂದಲ, ಯಾಕೆಂದರೆ, ಎಲ್ಲ ವೇದಿಕೆಗಳಲ್ಲೂ ಮನತಣಿಸುವಂತಹ ಸಾಂಸ್ಕೃತಿಕ ವೈಭವ ನಡೆಯುತ್ತಿತ್ತು. ಅಲ್ಲಿ  ಕಳೆದ ನೆನಪಂತೂ ಅವಿಸ್ಮರಣೀಯ. 

ಮುಕೇಶ್‌ ನೆಕ್ಕರಡ್ಕ
  ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ,
ಮಂಗಳೂರು ವಿಶ್ವವಿದ್ಯಾನಿಲಯ, ಕೋಣಾಜೆ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.