ಆಳ್ವಾಸ್‌ ವಿರಾಸತ್‌: ಸಾಂಸ್ಕೃತಿಕ ಮೆರವಣಿಗೆ 


Team Udayavani, Jan 13, 2018, 9:29 AM IST

13-Jan-2.jpg

ಮೂಡಬಿದಿರೆ: ಶುಕ್ರವಾರ ಸಂಜೆ 5.15ರ ಹೊತ್ತು. ವಿದ್ಯಾಗಿರಿಯ ಸನಿಹ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದಲ್ಲಿ ಆಳ್ವಾಸ್‌ ವಿರಾಸತ್‌- 2018ರ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಸಂಭ್ರಮಕ್ಕೆ ಮುನ್ನುಡಿಯಾಗಿ ಕದನಿಗಳು ಮೊಳಗಿದವು, ವೈಭವದ ಸಾಂಸ್ಕೃತಿಕ ಮೆರವಣಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯ ಎದುರಿನ 50 ಸಾವಿರ ಆಸನಗಳ ಗ್ಯಾಲರಿಯ ಮೇಲ್ಗಡೆಯಿಂದ ಹೊರಟಿತು.

ರಂಗೇರಿದ ಮೆರವಣಿಗೆ
ಯಕ್ಷಗಾನದ ಪೂತನಿ ಬೆಂಕಿಯುಗುಳುತ್ತ, ಶಂಖ, ಜಾಗಟೆಯ ಶಂಖದಾಸರ ತಂಡಗಳು, ಕೊಂಬುಗಳು, ಚೆಂಡೆ ಮೇಳದವರು, ಭಾರೀ ಗಾತ್ರದ ಚಿಂಪಾಂಜಿಯೊಂದಿಗೆ ಶೃಂಗಾರಿ ಮೇಳದೊಂದಿಗೆ ವಿವಿಧ ಕಲಾ ತಂಡಗಳು ಮೆರವಣಿಗೆಗೆ ರಂಗು ತುಂಬಿದವು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಉತ್ಸವ ಉದ್ಘಾಟಕರಾದ ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ, ಕವಿತಾ ಆಚಾರ್ಯ, ಸಭಾಧ್ಯಕ್ಷರಾದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಸಂಸದ ನಳಿನ್‌ಕುಮಾರ್‌ ಕಟೀಲು, ವಿಧಾನಪರಿಷತ್‌ ಸದಸ್ಯ ಕ್ಯಾ|ಗಣೇಶ್‌ ಕಾರ್ಣಿಕ್‌, ಶಾಸಕ ಕೆ. ಅಭಯಚಂದ್ರ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್‌, ಐಟಿ ಪ್ರ. ಆಯುಕ್ತ ನರೋತ್ತಮ್‌ ಮಿಶ್ರಾ, ಯೇನೆಪೊಯಾ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ಲಾ ಕುಂಞಿ, ಕರ್ಣಾಟಕ ಬ್ಯಾಂಕ್‌ ಎಂ.ಡಿ., ಸಿಇಒ ಮಹಾಬಲೇಶ್ವರ ಎಂ.ಎಸ್‌. ಕೆನರಾ ಬ್ಯಾಂಕ್‌ನ ಎಂ.ಡಿ. ರಾಕೇಶ್‌ ಶರ್ಮ, ರಾ.ಗಾ. ವಿ.ವಿ. ಕುಲಪತಿ ಡಾ| ಎಂ. ಕೆ. ರಮೇಶ್‌, ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ, ಸುರೇಶ್‌ ಶೆಟ್ಟಿ ಗುರ್ಮೆ, ಸುರೇಶ್‌ ಭಂಡಾರಿ ಕಡಂದಲೆ, ಹರೀಶ್‌ ಶೆಟ್ಟಿ ಐಕಳ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರಸನ್ನ ಶೆಟ್ಟಿ, ಎಚ್‌. ಎಸ್‌. ಶೆಟ್ಟಿ ಬರಮಾಡಿಕೊಂಡರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.