ಪುತ್ತೂರಿನಿಂದ ಕೇವಲ 4 ಗಂಟೆ 20 ನಿಮಿಷದಲ್ಲಿ ಬೆಂಗಳೂರು ತಲುಪಿದ ಆಂಬ್ಯುಲೆನ್ಸ್
Team Udayavani, Dec 2, 2020, 4:26 PM IST
ಪುತ್ತೂರು: ಶ್ವಾಸಕೋಶದ ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಯಿಂದ ಸುಹಾನಳನ್ನು ಬೆಂಗಳೂರಿನ ಕೆಎಂಸಿಸಿ ಆಂಬುಲೆನ್ಸ್ ಮೂಲಕ 4. 20 ನಿಮಿಷದಲ್ಲಿ ಬೆಂಗಳೂರು ವೈದೇಹಿ ಆಸ್ಪತ್ರೆಗೆ ತಲುಪಿಸಲಾಗಿದೆ.
ಬೆಳಗ್ಗೆ 11 ಗಂಟೆಗೆ ಪುತ್ತೂರು ಮಹಾವೀರ ಆಸ್ಪತ್ರೆಯಿಂದ ‘ಝೀರೋ ಟ್ರಾಫಿಕ್’ ಆಂಬುಲೆನ್ಸ್ ಪ್ರಯಾಣ ಆರಂಭಿಸಿತು. ವಿವಿಧ ಠಾಣಾ ಪೊಲೀಸರು, ಸಂಘ ಸಂಸ್ಥೆಗಳ ಕಾರ್ಯಕರ್ತರು ಸುಗಮ ಸಂಚಾರಕ್ಕೆ ಸಹಕರಿಸಿದರು ವಿಟ್ಲದ “ಡಿ ಗ್ರೂಪ್”ಆಂಬ್ಯುಲೆನ್ಸ್ ಬೆಂಗಾವಲಾಗಿ ಮುಂಭಾಗದಿಂದ ತೆರಳಿ ಸಹಕರಿಸಿತು.
ಇದನ್ನೂ ಓದಿ:ಪುತ್ತೂರು ಟು ಬೆಂಗಳೂರು: ಯುವತಿಯ ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ ನಲ್ಲಿ ಸಾಗಿದ ಆಂಬುಲೆನ್ಸ್
ಆಂಬುಲೆನ್ಸ್ ಬೆಂಗಳೂರು ವೈದೇಹಿ ಆಸ್ಪತ್ರೆ ತಲುಪಿದ ತಕ್ಷಣವೇ ಸುಹಾನಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಯ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. 4 ಗಂಟೆ 20 ನಿಮಿಷದಲ್ಲಿ ಬೆಂಗಳೂರು ತಲುಪುವ ಮೂಲಕ ದಾಖಲೆ ನಿರ್ಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು