“ಎಪಿಎಂಸಿ ಪರ್ಯಾಯ ಬಳಕೆಗೆ ಅಗತ್ಯವಾದರೆ ಕಾಯ್ದೆ ತಿದ್ದುಪಡಿ’


Team Udayavani, Nov 15, 2020, 9:22 PM IST

APMC

ಬೈಕಂಪಾಡಿಯ ಎಪಿಎಂಸಿ ಯಾರ್ಡನ್ನು ಸಚಿವ ಸೋಮಶೇಖರ್‌ ಪರಿಶೀಲಿಸಿದರು.

ಸುರತ್ಕಲ್‌: ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತಾಗಲು ಅಗತ್ಯಬಿದ್ದರೆ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಸಿದ್ಧವಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಭೇಟಿ ನೀಡಿ ಸ್ಥಳೀಯ ಶಾಸಕರು, ಸಮಿ ತಿಯ ಪದಾಧಿ ಕಾರಿಗಳ ಸಭೆ ನಡೆಸಿ ಮಾತ ನಾಡಿದರು. ಕೇಂದ್ರ ಸರಕಾರವು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂಬ ಕಾನೂನು ತಂದ ಬಳಿಕ, ಬಹುತೇಕ ಎಪಿಎಂಸಿಗಳು ಭೀತಿ ಯಲ್ಲಿವೆ. ಆದರೆ ಎಪಿಎಂಸಿ ಯಾರ್ಡ್‌ ಗಳ ಪರ್ಯಾಯ ಬಳಕೆ, ಆರ್ಥಿಕವಾಗಿ ಸಮಿತಿಗಳನ್ನು ಸುದೃಢಗೊಳಿಸಲು ಅಗತ್ಯ ಕ್ರಮವನ್ನು ಶೀಘ್ರ ಕೈಗೊಳ್ಳಲಾಗುವುದು. ಇದರ ಜತೆಗೆ ಎಪಿಎಂಸಿಯ ಅ ಧಿಕಾರವನ್ನು ವಿಕೇಂದ್ರೀಕರಣ ಮಾಡುವ ಬಗ್ಗೆ ಸರಕಾರ ಚಿಂತಿಸಲಿದೆ ಎಂದರು.

ರಾಜ್ಯದ ಎಪಿಎಂಸಿಗಳಲ್ಲಿ ಎಕರೆ ಗಟ್ಟಲೆ ಭೂಮಿಯಿದ್ದು, ಪರ್ಯಾಯ ಬಳಕೆಗೆ ಸರಕಾರದ ಇತರ ಇಲಾಖೆಗಳಿಂದ ಮನವಿ ಗಳು ಬರುತ್ತಿವೆ. ಆದರೆ ಕೃಷಿಕರಿಗಾಗಿಯೇ ಇದು ಉಳಿಯಬೇಕು. ಈ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು, ಅ ಧಿಕಾರಿಗಳು ಆಯಾ ಎಪಿಎಂಸಿ ಬಲವರ್ಧನೆಗೆ ನೀಲಿ ನಕಾಶೆ ಮಾಡಿ ಕಳಿಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷರ ಮನವಿ
ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ ಅವರು ಸಚಿವರಿಗೆ ಮನವಿ ಸಲ್ಲಿಸಿ, ಕನಿಷ್ಠ 1 ಕೋಟಿ ರೂ. ಕಾಮಗಾರಿಯನ್ನು ನಡೆಸಲು ಸಮಿತಿ ಮಟ್ಟದಲ್ಲಿ ಅ ಧಿಕಾರ ನೀಡುವುದು, ಆದಾಯ ನಿ ಧಿಯಲ್ಲಿ ಇದೀಗ ನಿಗದಿ ಮಾಡಿದ 34 ಪೈಸೆಗಳನ್ನು ಎಪಿಎಂಸಿಗೆ ನೀಡುವಂತೆ, ಬೈಕಂಪಾಡಿ ಎಪಿಎಂಸಿಯನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸುವ ಭರವಸೆ ನೀಡಿದರು. ಉಪಾಧ್ಯಕ್ಷೆ ರಜನಿ ದುಗ್ಗಣ್ಣ, ಸದಸ್ಯರಾದ ಅಶೋಕ್‌ ಶೆಟ್ಟಿ, ಪ್ರವೀಣ್‌ ಕುಮಾರ್‌, ರುಕ್ಮಯ್ಯ ನಾಯ್ಕ, ವರ್ತಕರ ಪ್ರತಿನಿಧಿ  ರಾಘವ ಶೆಟ್ಟಿ, ಎಂಜಿನಿಯರ್‌ ಗಣೇಶ್‌ ಹೆಗ್ಡೆ, ಕಾರ್ಯದರ್ಶಿ ಎಚ್‌.ಸಿ.ಎಂ. ರಾಣಿ, ವರ್ತಕರ ಸಂಘದ ಅಧ್ಯಕ್ಷ ಭರತ್‌ ರಾಜ್‌ ಕೃಷ್ಣಾಪುರ, ಮನಪಾ ಸದಸ್ಯ ವರುಣ್‌ ಚೌಟ ಮತ್ತಿತರರಿದ್ದರು.

ಕೋಲ್ಡ್‌ ಸ್ಟೋರೇಜ್‌ ಅಗತ್ಯ
ಬೈಕಂಪಾಡಿ ಯಾರ್ಡ್‌ ಸೂಕ್ತ ಸಂಪರ್ಕ ವ್ಯವಸ್ಥೆ ಹೊಂದಿದ್ದು, ಈ ಭಾಗದಲ್ಲಿ ಹಣ್ಣು ಹಂಪಲು ಕೋಲ್ಡ್‌ ಸ್ಟೋರೇಜ್‌ ಅಗತ್ಯವಿದೆ. ಇದರ ಜತೆಗೆ ಈ ಯಾರ್ಡನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದ್ದು, ಸಚಿವರು ಅನುಮೋದನೆ ನೀಡಲು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಮನವಿ ಮಾಡಿದರು.

80 ಎಕರೆ ಪ್ರದೇಶ ಸದ್ಬಳಕೆಯಾಗಲಿ
ಬೈಕಂಪಾಡಿ ಯಾರ್ಡ್‌ನಲ್ಲಿ ಹಣ್ಣು, ತರಕಾರಿ ಮಾರಲು ಆಸಕ್ತರಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಕಾನೂನು ತಿದ್ದು ಪಡಿಯ ಅಗತ್ಯವಿದೆ. 80 ಎಕರೆ ಪ್ರದೇಶ ಸದ್ಬಳಕೆಯಾಗಬೇಕಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ನುಡಿದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.