ಅಮಿತ್‌ ಶಾನೆಟ್ಟಿದ್ದರುದ್ರಾಕ್ಷಿಗಿಡ ಮತ್ತೆ ಅವರನ್ನುಸ್ವಾಗತಿಸುತ್ತಿದೆ


Team Udayavani, Feb 15, 2018, 10:54 AM IST

15-Feb-5.jpg

ಮಹಾನಗರ: ಒಂದೂವರೆ ವರ್ಷ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ನೆಟ್ಟಿದ್ದ ಮೂರು ಇಂಚಿನ ರುದ್ರಾಕ್ಷಿ ಗಿಡ ಜಿಲ್ಲೆಗೆ ಮತ್ತೆ ಅವರನ್ನು ಸ್ವಾಗತಿಸುತ್ತಿದೆ.

ದೇಶದ ಎಪ್ಪತ್ತನೇ ಸ್ವಾತಂತ್ರ್ಯ ಸಂಭ್ರಮ ಹಾಗೂ ಬಲಿದಾನ ಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ತಿರಂಗಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಮಿತ್‌ ಶಾ ನಗರಕ್ಕೆ ಆಗಮಿಸಿದಾಗ ಪಿವಿಎಸ್‌ ವೃತ್ತದ ಬಳಿಯ ಬಿಜೆಪಿ ಕಚೇರಿ ಎದುರು ರುದ್ರಾಕ್ಷಿ ಗಿಡವನ್ನು ನೆಟ್ಟಿದ್ದರು. ಇದೀಗ ಸುಮಾರು 12 ಇಂಚು ಬೆಳೆದಿದೆ.

ಒಂದೂವರೆ ವರ್ಷದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಫೆ. 19ರಿಂದ 21ರ ವರೆಗೆ ಪ್ರವಾಸ ಕೈಗೊಳ್ಳುವ ಸಂಭವವಿದೆ. ಶಾ ಪ್ರವಾಸ ಪಟ್ಟಿಯಲ್ಲಿ ಸದ್ಯಕ್ಕೆ ಬಿಜೆಪಿ ಕಚೇರಿ ಭೇಟಿ ಇಲ್ಲ. ಒಂದುವೇಳೆ ಭೇಟಿ ನೀಡಿದರೆ ತಾವು ನೆಟ್ಟ ಗಿಡವನ್ನು ನೋಡಬಹುದು.

ಬಾಟಲಿ ನೀರು ಹಾಕಬೇಡಿ!
ಗಿಡದ ಸುತ್ತ ಕಟ್ಟೆಯೊಂದಿಗೆ ಕಬ್ಬಿಣದ ಬೇಲಿ ಹಾಕಲಾಗಿದೆ. ಜತೆಗೆ ರುದ್ರಾಕ್ಷಿ ಗಿಡ ಪವಿತ್ರ. ಅದಕ್ಕೆ ಬಾಟಲಿ ನೀರು ಹಾಕಬೇಡಿ ಎಂದು ಬೋರ್ಡ್‌ ಹಾಕಲಾಗಿದೆ. ಪಕ್ಕದಲ್ಲೇ ಇರುವ ರಿಕ್ಷಾ ಸ್ಟಾಂಡ್‌ನ‌ ಚಾಲಕರೂ ಗಿಡದ ಪೋಷಣೆಗೆ
ಸಹಕರಿಸುತ್ತಿದ್ದಾರೆ.

ಪಾವಿತ್ರ್ಯದ ಸಂಕೇತ
ರುದ್ರಾಕ್ಷಿ ಗಿಡ ಎಲ್ಲೆಡೆ ಬದುಕುವ ಸಾಧ್ಯತೆ ಕಡಿಮೆ. ಸದಾ ಇದರಲ್ಲಿ ಎಲೆ ಇರುವುದರಿಂದ ಮರದಡಿ ನೆರಳು ಸಾಮಾನ್ಯ. ದೀರ್ಘ‌ಕಾಲ ಬಾಳ್ವಿಕೆ ಬರುತ್ತ ದೆಂಬ ಕಾರಣಕ್ಕಾಗಿ ಇದನ್ನು ನೆಡಲು ತೀರ್ಮಾನಿಸಲಾಯಿತು ಎನ್ನುತ್ತಾರೆ ಬಿಜೆಪಿ ಮುಖಂಡರು. 

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.