ಅಮೃತಾನಂದಮಯಿ ಮಠದಲ್ಲಿ ಅಮೃತವೈಭವ


Team Udayavani, Dec 25, 2017, 10:12 AM IST

25-Dec-4.jpg

ಮಹಾನಗರ: ಪ್ರಾರ್ಥನೆ ಎಂದರೆ ಹೃದಯಸೂರ್ಯನನ್ನು ಉದ್ದೀಪಿಸುವುದಾಗಿದೆ. ಆ ಮೂಲಕ ಅಂತರಂಗವನ್ನು ವಿಕಸಿಸಿ ವ್ಯಕ್ತಿಯ ಸರ್ವತೋಮುಖ ಅಭಿವೃದ್ದಿ ಸಾಧಿಸಲು ಸಾಧ್ಯ ಎಂದು ಕೇರಳದ ಅಮೃತಪುರಿಯಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಪ್ರಧಾನ ಕಾರ್ಯದರ್ಶಿ ಸ್ವಾಮೀಜಿ ಪೂರ್ಣಾಮೃತಾನಂದಪುರಿ ಸ್ವಾಮೀಜಿ
ಹೇಳಿದರು. ನಗರದ ಬೋಳೂರಿನಲ್ಲಿರುವ ಅಮೃತಾನಂದಮಯಿ ಮಠದಲ್ಲಿ ಇತ್ತೀಚೆಗೆ ಜರಗಿದ ‘ಅಮೃತವೈಭವ’ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಇವತ್ತು ನಾವು ಬುದ್ಧಿವಂತರಾಗಿದ್ದೇವೆ ನಿಜ. ಆದರೆ ಇದರ ಜತೆಗೆ ಸಾಕಷ್ಟು ಅಹಂ ತುಂಬಿಸಿಕೊಂಡಿದ್ದೇವೆ. ಇದನ್ನು
ತೊಲಗಿಸಲು ಪ್ರಾರ್ಥನೆ ಸಹಕಾರಿ. ಅಹಂಕಾರ ತೊಲಗಿಸಿಕೊಳ್ಳುವುದರ ಜತೆಗೆ ಮುಗ್ಧತೆ ಮತ್ತು ಅಂತರಂಗ ಪಾವಿತ್ರ್ಯ ಸಾಧಿಸಿದರೆ ಯಾವುದೇ ಸಮಸ್ಯೆಗಳನ್ನು ಎದುರಿಸಿ ಸಾಧನೆ ಮಾಡಲು ಸಾಧ್ಯ. ಅದಕ್ಕೆ ಪ್ರಾರ್ಥನೆ ಮಾಡುವುದು ಅಗತ್ಯ ಎಂದರು. ಮಠವು ಹೊಸದಾಗಿ ಆರಂಭಿಸಿರುವ ವೇದಮಂತ್ರ ಪಠಣ ತರಗತಿಗಳನ್ನು ಹಾಗೂ ಬಾಲಸಂಸ್ಕಾರ ಕೇಂದ್ರವನ್ನು ಸ್ವಾಮೀಜಿಯವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿದ್ದ ಜೆ.ಎಫ್‌.ಬಿ. ಪೆಟ್ರೋ ಕೆಮಿಕಲ್ಸ್‌ ನಿರ್ದೇಶಕ ಎ.ಜಿ. ಪೈ ಮಾತನಾಡಿ, ನಾವು ಎಷ್ಟೇ ಉನ್ನತ ಸ್ಥಾನಕ್ಕೆ ಏರಿದರೂ ಭಗವಂತನ ಮೇಲೆ ವಿಶ್ವಾಸ ಮತ್ತು ಸಮಾಜಮುಖಿ ಭಾವನೆ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ ಎಂದರು.

ಮುಖ್ಯ ಉಪನ್ಯಾಸಕರಾಗಿ ಅಮೃತ ವಿದ್ಯಾಲಯದ ಆಡಳಿತಾಧಿಕಾರಿ ವಿಜಯ ಮೆನನ್‌ ಆಗಮಿಸಿದ್ದರು. ಮಾತಾ ಅಮೃತಾನಂದಮಯಿ ಮಠದ ಮಂಗಳೂರು ಶಾಖೆಯ ಮುಖ್ಯಸ್ಥೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ, ಸೇವಾ ಸಮಿತಿಯ ಪೂರ್ವಾಧ್ಯಕ್ಷರಾದ ಡಾ| ಜೀವರಾಜ ಸೊರಕೆ, ವಾಮನ ಕಾಮತ್‌, ಡಾ| ಸನತ್‌ ಹೆಗ್ಡೆ, ಸಂಸ್ಕೃತಿ ವಿಭಾಗದ ಮುಖ್ಯಸ್ಥ ಡಾ| ವಸಂತ ಕುಮಾರ ಪೆರ್ಲ, ಬಾಲಕೇಂದ್ರದ ನಿರ್ವಾಹಕಿ ವಿಮಲಾ ರಾವ್‌, ಉಪಾಧ್ಯಕ್ಷರಾದ ಮುರಳೀಧರ ಶೆಟ್ಟಿ, ಡಾ| ದೇವದಾಸ್‌ ಪುತ್ರನ್‌, ಕಾರ್ಯದರ್ಶಿ ಸುರೇಶ್‌ ಅಮೀನ್‌, ಪ್ರಾಂಶುಪಾಲ ಆರ್‌.ಸಿ. ಭಟ್‌ ಉಪಸ್ಥಿತರಿದ್ದರು. ಪ್ರಸಾದ್‌ ರಾಜ್‌ ಕಾಂಚನ್‌ ಸ್ವಾಗತಿಸಿದರು. ಗೌರವಾಧ್ಯಕ್ಷೆ ಶ್ರುತಿ ಸನತ್‌ ಹೆಗ್ಡೆ ವಂದಿಸಿದರು. ಸದಸ್ಯೆ ಡಾ| ನಂದಿತಾ ಶೆಣೈ ನಿರೂಪಿಸಿದರು. 

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.