ವೈದ್ಯರ ಜತೆ ರೋಗಿಗೆ ನೆರವಾದ ಮಂಗಳೂರು ಮೂಲದ ಗಗನಸಖಿ

ವಿಮಾನದಲ್ಲಿ ಪ್ರಯಾಣಿಕನಿಗೆ ಹೃದಯಾಘಾತ

Team Udayavani, Nov 16, 2022, 7:33 AM IST

ವೈದ್ಯರ ಜತೆ ರೋಗಿಗೆ ನೆರವಾದ ಮಂಗಳೂರು ಮೂಲದ ಗಗನಸಖಿ

ಮಂಗಳೂರು: ಲಂಡನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ರಕ್ಷಣೆಗೆ ವೈದ್ಯರ ಜತೆ ಮಂಗಳೂರು ಮೂಲದ ಗಗನಸಖಿ ನೆರವಾಗಿ ಗಮನ ಸೆಳೆದಿದ್ದಾರೆ.

ಘಟನೆ ಬಗ್ಗೆ ವೈದ್ಯ, ಮೂಲತಃ ಬೆಂಗಳೂರಿನವರಾದ ಲಂಡನ್‌ನಲ್ಲಿ ವೃತ್ತಿ ಮಾಡುತ್ತಿರುವ ಡಾ| ವಿಶ್ವರಾಜ್‌ ವೇಮಲ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನ. 12ರಂದು ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿರುವಾಗ 43 ವರ್ಷದ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಏನು ಮಾಡುವುದು ಎಂದು ಚಿಂತಿಸುತ್ತಿದ್ದಾಗ, ತನ್ನಲ್ಲಿರುವ ಆಟೋಮೇಟೆಡ್‌ ಎಕ್ಸ್‌ಟರ್ನಲ್‌ ಡಿಫಿಬ್ರಿಲೇಟರ್‌ (ಎಇಡಿ) ನೆರವಾಯಿತು.

ಈ ವೇಳೆ ಗಗನಸಖಿಯರಾದ ಮಲ್ಲಿಶಾ ಹಾಗೂ ಮಂಗಳೂರಿನವರಾದ ಗಿರಿಥಾ ನೆರವಾಗಿದ್ದಾರೆ. ಅಂತಿಮವಾಗಿ ವಿಮಾನವನ್ನು ಮುಂಬಯಿಯಲ್ಲಿ ಇಳಿಸಿ ತುರ್ತು ನಿಗಾ ಘಟಕಕ್ಕೆ ಹಸ್ತಾಂತರಿಸಲಾಯಿತು. ಈ ವೇಳೆ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಡಾ| ವಿಶ್ವರಾಜ್‌ ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

hd-kumarswamy

26ರಂದು ಪಂಚರತ್ನ ಸಮಾರೋಪ ಸಮಾವೇಶ: ಎಚ್.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

tdy-6

ಹಣ ಕೊಟ್ಟರೆ ಯುವಕರಿಗೂ ವೃದ್ಧಾಪ್ಯ ವೇತನ!

prashant kishor

ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್

randeep

ಮೀಸಲಾತಿ ವಿಚಾರದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಬಿಜೆಪಿ ಸರ್ಕಾರದಿಂದ ವಂಚನೆ: ಸುರ್ಜೇವಾಲಾ

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಖರೀದಿದಾರರೇ ಗಮನಿಸಿ…ನಂಬರ್‌ ಅಳವಡಿಸದೆ ವಾಹನ ಡೆಲಿವರಿ ಇಲ್ಲ

ಖರೀದಿದಾರರೇ ಗಮನಿಸಿ…ನಂಬರ್‌ ಅಳವಡಿಸದೆ ವಾಹನ ಡೆಲಿವರಿ ಇಲ್ಲ

ಮಂಗಳೂರು: ಪತಿ ಇನ್ನಿಲ್ಲವಾದ ಬೇಸರದಲ್ಲಿ ಪತ್ನಿಯೂ ನಿಧನ

ಮಂಗಳೂರು: ಪತಿ ಇನ್ನಿಲ್ಲವಾದ ಬೇಸರದಲ್ಲಿ ಪತ್ನಿಯೂ ನಿಧನ

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ಆತ್ಮಹತ್ಯೆ

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ಆತ್ಮಹತ್ಯೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

2–gangavathi

ಮೂರು ತಾಸಿಗೂ ಹೆಚ್ಚು ಬೈಕ್ ನೊಳಗೆ ಹೊಕ್ಕ ಹಾವು; ಬೈಕ್ ಮಾಲೀಕರ ಪರದಾಟ

tdy-13

ರೈತರಿಗೆ ಸಮಸ್ಯೆ ಕೇಳುವವರೇ ಇಲ್ಲ

hd-kumarswamy

26ರಂದು ಪಂಚರತ್ನ ಸಮಾರೋಪ ಸಮಾವೇಶ: ಎಚ್.ಡಿ.ಕುಮಾರಸ್ವಾಮಿ

tdy-12

ಪಂಚರತ್ನ ಯೋಜನೆಯಿಂದ ಅಭಿವೃದ್ಧಿ ಸಾಧ್ಯ

tdy-11

ಬಸ್‌ ನಿಲ್ದಾಣ ಉದ್ದಾಟನೆಗೆ ತೀವ್ರ ವಿರೋಧ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.