Sullia ಅಪರಿಚಿತನಿಂದ ಹಣ ವಂಚಿಸಲು ಯತ್ನ


Team Udayavani, Aug 27, 2023, 12:10 AM IST

Sullia ಅಪರಿಚಿತನಿಂದ ಹಣ ವಂಚಿಸಲು ಯತ್ನ

ಸುಳ್ಯ: ಸುಳ್ಯದಲ್ಲಿ ಟೈಲರ್‌ ವೃತ್ತಿ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬ ಹಣದ ಬೇಡಿಕೆ ಇರಿಸಿ ಮತ್ತೆ ಬ್ಯಾಂಕಿನಿಂದ ಹಣ ತೆಗೆದು ನೀಡುವುದಾಗಿ ಹೇಳಿ ವಂಚಿಸಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ.

ಅಪ್ಪಯ್ಯ ನೀರಬಿದಿರೆ ಎಂಬವರು ಟೈಲರ್‌ ವೃತ್ತಿ ನಡೆಸುತ್ತಿದ್ದು ಶನಿವಾರ ಬೆಳಗ್ಗೆ ಮಲಯಾಳಂ ಮಾತನಾಡುವ ಅಪರಿಚಿತ ವ್ಯಕ್ತಿ ಬಂದು ನನಗೆ ನಿಮ್ಮ ಪರಿಚಯ ಇದೆ. ನಿಮ್ಮ ಮಗಳನ್ನು ಮದುವೆ ಮಾಡಿಕೊಟ್ಟ ಕಡೆಯವರು ನನಗೆ ಸಂಬಧಿಕರು ಎಂದು ಹೇಳಿ, ಇವತ್ತು ನನಗೆ ಬ್ಯಾಂಕಿಗೆ 1.5 ಲಕ್ಷ ರೂ. ಪ್ರಧಾನಿ ಮೋದಿಯವರ ಹಣ ಬಿಡುಗಡೆಯಾಗಲಿದೆ. ಈಗ ನಾನು ತುರ್ತಾಗಿ ಏಳೂವರೆ ಸಾವಿರ ಬ್ಯಾಂಕಿಗೆ ಪಾವತಿ ಮಾಡಬೇಕಾಗಿದೆ. ನಿಮ್ಮ ಬಳಿ ಹಣ ಇದ್ದರೆ ಈಗ ನನಗೆ ಏಳೂವರೆ ಸಾವಿರ ಕೊಡಿ. ಬ್ಯಾಂಕಿನಿಂದ ಹಣ ಬಿಡುಗಡೆಯಾದ ಕೂಡಲೇ ನಿಮಗೆ ಹಿಂದಿರುಗಿಸುತ್ತೇನೆ ಎಂದು ಹೇಳಿದ್ದಾನೆ. ನಾನು ಕೆನರಾ ಬ್ಯಾಂಕ್‌ ಉದ್ಯೋಗಿ ಎಂದು ಹೇಳಿ ನಂಬಿಸಲು ಯತ್ನಿಸಿದ್ದಾನೆ.

ಅಪ್ಪಯ್ಯರಿಗೆ ಅಪರಿಚಿತನ ಮಾತಿನಲ್ಲಿ ನಂಬಿಕೆ ಬಾರದ ಹಿನ್ನೆಲೆಯಲ್ಲಿ ಅವರು ಮಗಳಿಗೆ ಕರೆ ಮಾಡಿ ವಿಚಾರಿಸಿದರು. ಗಂಡನ ಪೈಕಿ ಕೆನರಾ ಬ್ಯಾಂಕ್‌ ಉದ್ಯೋಗಿ ಯಾರೂ ಇಲ್ಲ ಎಂದು ತಿಳಿಸಿದರು. ಮೋಸ ಹೋಗುವ ಬಗ್ಗೆ ತಿಳಿದ ಅಪ್ಪಯ್ಯ ಅವರು ನನ್ನ ಬಳಿ ಹಣ ಇಲ್ಲ. ನಿಮ್ಮ ಪರಿಚಯ ನನಗೆ ಇಲ್ಲವೆಂದು ತಿಳಿಸಿದರು. ಹಣ ಸಿಗದ ಹಿನ್ನೆಲೆಯಲ್ಲಿ ವಂಚಕ ಅಲ್ಲಿಂದ ತೆರಳಿದ್ದಾನೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.