ಮರಳು ಗ್ರಾಹಕರ ಕುಂದುಕೊರತೆ ಆಲಿಸಲು ತುರ್ತು ಸಹಾಯವಾಣಿ


Team Udayavani, Jun 18, 2022, 6:40 AM IST

ಮರಳು ಗ್ರಾಹಕರ ಕುಂದುಕೊರತೆ ಆಲಿಸಲು ತುರ್ತು ಸಹಾಯವಾಣಿ

ಮಂಗಳೂರು: ಜಿಲ್ಲೆಯ ಮರಳು ಗ್ರಾಹಕರ ಕುಂದುಕೊರತೆ ಆಲಿಸಲು ತುರ್ತಾಗಿ ಸಹಾಯವಾಣಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಬಿ.ಎಂ. ಲಿಂಗರಾಜ್‌ ಅವರಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರು ತಾಲೂಕು ವ್ಯಾಪ್ತಿಯ ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಅಣೆಕಟ್ಟು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ನೇತ್ರಾವತಿ ನದಿ ಪಾತ್ರದ ಶಂಭೂರು ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಹೂಳು ತೆಗೆಯುವ ಕೆಲಸ ಆರಂಭವಾಗಿದ್ದು, ಈಗಾಗಲೇ ಶೇಖರಣೆಗೊಂಡಿರುವ ಮರಳನ್ನು ಗ್ರಾಹಕರಿಗೆ ಸೂಕ್ತ ಸಮಯಲ್ಲಿ ತಲುಪಿಸುವ ವ್ಯವಸ್ಥೆ ಮಾಡುವಂತೆ ಅವರು ತಿಳಿಸಿದರು.

“ಮರಳು ಮಿತ್ರ’ ಆ್ಯಪ್‌
“ಮರಳು ಮಿತ್ರ’ ಆ್ಯಪ್‌ಅಭಿವೃದ್ಧಿಗೊಂಡಿದ್ದು, ಮರಳಿನ ಗುಣಮಟ್ಟವನ್ನು ಗ್ರಾಹಕರ ಇದೀಗ ಆನ್‌ಲೈನ್‌ ಮೂಲಕವೂ ಪರಿಶೀಲಿಸಿಕೊಂಡು, ಅನಂತರ ಮರಳನ್ನು ಮುಂಗಡವಾಗಿ ಕಾದಿರಿಸಿಕೊಳ್ಳಬಹುದಾಗಿದೆ. ಇದರ ಬಗ್ಗೆ ವ್ಯಾಪಕ ಪ್ರಚಾರವಾಗಬೇಕು. ಅದು ಜನಸಾಮಾನ್ಯರಿಗೆ ಉಪಯೋಗ ವಾಗಬೇಕು ಎಂದರು.

ಮರಳುಗಾರಿಕೆ ನಡೆಯುವ ಮತ್ತು ಅಲ್ಲಿನ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ಎಚ್ಚರಿಕೆ ವಹಿಸಬೇಕು. ಶಾಲೆಗಳಿರುವ ರಸ್ತೆಗಳಲ್ಲಿ ಮರಳು ವಾಹನಗಳು ನಿಧಾನವಾಗಿ ಚಲಿಸಬೇಕು. ಜಿಲ್ಲೆಯಲ್ಲಿ ಮರಳಿನ ಸಂಗ್ರಹ ಪ್ರಮಾಣ, ಬುಕ್ಕಿಂಗ್‌ ಮಾಡಿದ ಗ್ರಾಹಕರು, ಈಗಾಗಲೇ ಮರಳು ತಲುಪಿದವರ ಪಟ್ಟಿಯನ್ನು ಪ್ರತೀವಾರ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು, ಮರಳುಗಾರಿಕೆ ವ್ಯಾಪ್ತಿಯ ಪ್ರದೇಶದಲ್ಲಿ ಕಡ್ಡಾಯವಾಗಿ ಸಿಸಿ ಕೆಮರಾ ಅಳವಡಿಸಬೇಕು ಹಾಗೂ ಮರಳು ಸಾಗಾಟ ವಾಹನಗಳಿಗೆ ಜಿಪಿಎಸ್‌ ಅಳವಡಿಸುವಂತೆ ಅವರು ಗಣಿ ಇಲಾಖೆಗೆ ಸೂಚಿಸಿದರು.

ರಾಜ್ಯ ಮಿನರಲ್ಸ್‌ ಕಾರ್ಪೊರೇಷ‌ನ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಎಸ್‌. ಕಾವೇರಿ, ಜಿಲ್ಲಾ ಎಸ್‌ಪಿ ಹೃಷಿಕೇಷ್‌ ಭಗವಾನ್‌ ಸೋನಾವಣೆ, ಮಂಗಳೂರು ಸಹಾಯಕ ಆಯುಕ್ತ ಮದನ್‌ ಮೋಹನ್‌, ತಹಶೀಲ್ದಾರ್‌ ಪುರಂದರ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.