ಕಲಾವಿದೆಯ ಶಾಸ್ತ್ರೀಯ ನೃತ್ಯ… ಶ್ರೀ ಕಟೀಲು ಕ್ಷೇತ್ರ ಅದ್ಬುತವೆಂದು ಟ್ವೀಟ್ ಮಾಡಿದ ಆನಂದ ಮಹೀಂದ್ರ
Team Udayavani, Jan 2, 2023, 7:50 AM IST
ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನೆಯ ಎದುರು ಕಲಾವಿದೆಯೊಬ್ಬರು ಶಾಸ್ತ್ರೀಯ ನೃತ್ಯ ಮಾಡುತ್ತಿದ್ದು, ಆನೆ ಆಶೀರ್ವದಿಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಕುರಿತು ಮಹೀಂದ್ರ ಗ್ರೂಪ್ನ ಚೇರ್ಮನ್ ಆನಂದ ಮಹೀಂದ್ರ ಅವರು ಟ್ವೀಟ್ ಮಾಡಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಅದ್ಬುತವಾಗಿದೆ. ದೇವಸ್ಥಾನದ ಆನೆ ನಮಗೆಲ್ಲರಿಗೂ ಹೊಸ ವರ್ಷಕ್ಕೆ ಸಂತೋಷದಿಂದ ಆಶೀರ್ವದಿಸುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Sri Durgaaparameshwari temple , Kateel, Karnataka.
Amazing. And I would like to think the Temple Elephant is bestowing a blessing on all of us for a Happier New Year! 😊 pic.twitter.com/s2xdqV8w5D— anand mahindra (@anandmahindra) December 31, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ