ಅನಂತ್‌ ಜಿ. ಪೈ ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕ

ಭಾರತ್‌ ಗ್ರೂಪ್‌ ಆಫ್‌ ಕಂಪೆನಿಯ ಅನಂತ್‌ ಜಿ. ಪೈ ಶ್ರದ್ಧಾಂಜಲಿ ಸಭೆಯಲ್ಲಿ ಡಾ|ಶಾಂತಾರಾಮ ಶೆಟ್ಟಿ

Team Udayavani, Jul 22, 2019, 5:11 AM IST

2107MLR19

ಮಂಗಳೂರು: ಭಾರತ್‌ ಗ್ರೂಪ್‌ ಆಫ್‌ ಕಂಪೆನಿ ಕಾರ್ಯ ನಿರ್ವಾಹಕ ನಿರ್ದೇಶಕ ಅನಂತ್‌ ಜಿ. ಪೈ ಅವರು ಉದ್ಯಮ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಹಾನ್‌ ಸಾಧಕ. ಬೀಡಿ ಕಾರ್ಮಿಕರು ಸೇರಿದಂತೆ ಸರ್ವ ವಿಭಾಗದ ಕಾರ್ಮಿಕ ವರ್ಗದ ಸ್ನೇಹಿಯಾಗಿ ಅವರು ನಡೆದ ಹಾದಿ ಸರ್ವರಿಗೂ ಮಾದರಿ ಎಂದು ನಿಟ್ಟೆ ವಿವಿಯ ಸಹಕುಲಾಧಿಪತಿ ಡಾ| ಶಾಂತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ಅನಂತ್‌ ಜಿ. ಪೈ ಅವರ ನಿಧನ ಹಿನ್ನೆಲೆಯಲ್ಲಿ ಸೌತ್‌ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್‌ ಯೂನಿಯನ್‌ (ಎಚ್ಎಂಎಸ್‌) ನೇತೃತ್ವದಲ್ಲಿ ಮಂಗಳೂರು ಪುರಭವನದ ಮಿನಿ ಸಭಾಭವನದಲ್ಲಿ ರವಿವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಬಹುದೊಡ್ಡ ಸಂಸ್ಥೆಯಾಗಿ ಕರಾವಳಿ ಭಾಗದಿಂದ ಮೂಡಿಬಂದ ಭಾರತ್‌ ಸಮೂಹ ಸಂಸ್ಥೆ ಅದ್ವಿತೀಯ ಸಾಧನೆ ಮಾಡಿತೋರಿಸಿದೆ. ಇದರಲ್ಲಿ ಅನಂತ್‌ ಜಿ. ಪೈ ಅವರ ಕೊಡುಗೆಯೂ ಅಪಾರ. ಅವರ ಯಶಸ್ವಿ ಕಾರ್ಯಚಟು ವಟಿಕೆಗಳ ಮುಖೇನ ಸಂಸ್ಥೆ ಬೆಳೆಯುವ ಜತೆಗೆ ಕಾರ್ಮಿಕರಿಗೆ ಅತ್ಯುತ್ತಮ ಅವಕಾಶಗಳು ಲಭಿಸಿವೆ ಎಂದರು.

ಬೇರೆ ಬೇರೆ ರೀತಿಯಲ್ಲಿ ಉದ್ಯೋಗ ಅಥವಾ ಇನ್ನಿತರ ಕಾರ್ಯಗಳನ್ನು ನಡೆಸುವ ಸಂದರ್ಭದಲ್ಲಿ ನಾವು ನಮ್ಮ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸಿರ ಬೇಕು ಎಂದು ಅವರು ಕರೆ ನೀಡಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಮಾತನಾಡಿ, ಅನಂತ್‌ ಜಿ. ಪೈ ಉದ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅದ್ವಿತೀಯ ಎಂದರು.ಮನಪಾ ಮಾಜಿ ಮೇಯರ್‌ ಎಂ. ಶಶಿಧರ ಹೆಗ್ಡೆ ಮಾತನಾಡಿ, ಉದ್ಯಮ ವಲಯದಲ್ಲಿ ಸಜ್ಜನ ಆಡಳಿತಗಾರನಾಗಿ ಅನಂತ್‌ ಜಿ. ಪೈ ಅವರು ಮಾಡಿದ ಸಾಧನೆ ಅನನ್ಯ ಎಂದರು.

‘ಉದಯವಾಣಿ’ಯ ಸಹಾಯಕ ಸಂಪಾದಕ ಮನೋಹರ ಪ್ರಸಾದ್‌ ಮಾತನಾಡಿ, ಬೀಡಿ ಕಾರ್ಮಿಕರ ಹಿತಾಸಕ್ತಿಗೆ ಕ್ಷಿಪ್ರಗತಿಯಲ್ಲಿ ಸ್ಪಂದಿಸುವ ಮೂಲಕ ಅನಂತ್‌ ಜಿ. ಪೈ ಅವರು ಮಾದರಿಯಾಗಿದ್ದರು. ಭಾರತ್‌ ಗ್ರೂಪ್‌ ಆಫ್‌ ಕಂಪೆನಿಯ ಅಭಿವೃದ್ಧಿಗೆ ಹೊಸ ಸ್ವರೂಪ ನೀಡಿದ್ದಾರೆ ಎಂದರು.

ಬೀಡಿ ಕಂಟ್ರಾಕ್ಟರ್‌ ಯೂನಿಯನ್‌ (ಎಚ್ಎಂಎಸ್‌) ಗೌರವಾಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಧ್ಯಕ್ಷ ಮಹಮ್ಮದ್‌ ರಫಿ ಸ್ವಾಗತಿಸಿದರು. ಅಧ್ಯಕ್ಷ ಹರೀಶ್‌ ಕೆ.ಎಸ್‌. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.