ಮಂಗಳೂರು:27ರಂದು ಮುದ್ದು ನಾಯಿ,ಬೆಕ್ಕಿನ ಮರಿ ದತ್ತು ಸ್ವೀಕಾರ ಕ್ಯಾಂಪ್


Team Udayavani, May 26, 2018, 5:09 PM IST

animal-trust.jpg

ಮಂಗಳೂರು:ನಗರದ ಜೆಪ್ಪುವಿನ ರೋಶನಿ ನಿಲಯದ ವಠಾರದಲ್ಲಿ ಮೇ 27ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5ರವರೆಗೆ ಪ್ರಾಣಿ ರಕ್ಷಣಾ ಟ್ರಸ್ಟ್ (ಆ್ಯನಿಮಲ್ ಕೇರ್ ಟ್ರಸ್ಟ್ )ನಿಂದ ದೇಸಿ ನಾಯಿ ಮರಿ ಮತ್ತು ಬೆಕ್ಕಿನ ಮರಿಗಳ ದತ್ತು ಸ್ವೀಕಾರ ಕ್ಯಾಂಪ್ ನಡೆಯಲಿದೆ.

ಈಗಾಗಲೇ ಶಕ್ತಿನಗರದಲ್ಲಿರುವ ರಿಜಿಸ್ಟರ್ಡ್ ಸಂಸ್ಥೆಯಾಗಿರುವ ಆ್ಯನಿಮಲ್ ಕೇರ್ ಟ್ರಸ್ಟ್ ಮನ ಕಲಕುವ ಪರಿಸ್ಥಿತಿಯಲ್ಲಿದ್ದ ನಾಯಿಮರಿ, ಬೆಕ್ಕಿನ ಮರಿಗಳನ್ನು ರಕ್ಷಿಸಿ ಅವುಗಳ ಪಾಲನೆ, ಪೋಷಣೆ ಮಾಡುತ್ತಿದೆ. ಇದೀಗ ನಿಮ್ಮ ಸರದಿ ನೀವು ಕೂಡಾ ಭಾಗಿಯಾಗುವ ಮೂಲಕ ಇಂತಹ ಪ್ರಾಣಿಗಳಿಗೆ ನೆಮ್ಮದಿಯ ನಿಟ್ಟುಸಿರು ಬಿಡುವ ಆಶ್ರಯವನ್ನು ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾಣಿ ದತ್ತು ಸ್ವೀಕರಿಸಲು ಬೇರೆ ಯಾವುದೇ ಹೆಚ್ಚಿನ ಶುಲ್ಕವಿಲ್ಲ, ರಿಜಿಸ್ಟ್ರೇಶನ್ ಶುಲ್ಕ 200 ರೂಪಾಯಿ ಮಾತ್ರ ಪಾವತಿಸಬೇಕಾಗಿದೆ. ಅಲ್ಲದೇ ದತ್ತು ಸ್ವೀಕರಿಸುವವರು ಪ್ರಮಾಣೀಕೃತ ದಾಖಲೆಯನ್ನು ಹೊಂದಿರಬೇಕು. ಮಕ್ಕಳು ತಂದೆ,ತಾಯಿ ಅಥವಾ ಪೋಷಕರ ಜತೆ ಬರಬೇಕು ಎಂದು ಸಂಸ್ಥೆ ಪ್ರಕಟಣೆಯಲ್ಲಿ ವಿವರಿಸಿದೆ.

ಕಳೆದ 18 ವರ್ಷಗಳಿಂದ ಶಕ್ತಿನಗರದಲ್ಲಿ ಆ್ಯನಿಮಲ್ ಕೇರ್ ಟ್ರಸ್ಟ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಟ್ರಸ್ಟ್ ನಿರಂತರವಾಗಿ ಉಚಿತ ಆ್ಯಂಟಿ ರೇಬಿಸ್ ಲಸಿಕೆ ಕ್ಯಾಂಪ್ ಅನ್ನು ಆಯೋಜಿಸಿದೆ. ಇದರೊಂದಿಗೆ ರೋಶನಿ ನಿಲಯದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ಭಾನುವಾರ ದೇಸಿ ನಾಯಿಮರಿ, ಬೆಕ್ಕಿನ ಮರಿ ದತ್ತು ಸ್ವೀಕಾರ ಕ್ಯಾಂಪ್ ಅನ್ನು ಆಯೋಜಿಸಿದೆ ಎಂದು ತಿಳಿಸಿದೆ. ಬೀದಿಯಲ್ಲಿ ಹೆಚ್ಚಾಗಿ ಹೆಣ್ಣು ನಾಯಿ ಮರಿ, ಬೆಕ್ಕಿಮರಿಗಳು ಕಾಣಸಿಗುತ್ತಿವೆ. ಈ ರೀತಿ ಧ್ವನಿ ಇಲ್ಲದಂತಾಗಿರುವ ಅನಾಥ ಪ್ರಾಣಿಗಳು ರಸ್ತೆಯಲ್ಲಿ ನರಳುವಂತಾಗಬಾರದು..ಈ ಪ್ರಾಣಿಗಳಿಗೂ ಪ್ರೀತಿಸುವ ಕುಟುಂಬಗಳ ಉತ್ತಮ ಮನೆಯ ಹುಡುಕಾಟಕ್ಕಾಗಿ ದತ್ತು ಸ್ವೀಕಾರ ಕ್ಯಾಂಪ್ ನಡೆಸುತ್ತಿರುವುದಾಗಿ ಆ್ಯನಿಮಲ್ ಕೇರ್ ಟ್ರಸ್ಟ್ ನ ಟ್ರಸ್ಟಿ ಸುಮಾ ನಾಯಕ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.