ಜನವಿರೋಧಿ ಕೇಂದ್ರ ಸರಕಾರ: ಸುನೀಲ್ಕುಮಾರ್
Team Udayavani, Oct 23, 2017, 2:09 PM IST
ಬಜಾಲ್: ಕಳೆದ 3 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಹೆಜ್ಜೆ ಹೆಜ್ಜೆಗೂ ಜನ ವಿರೋಧಿಯಾಗಿ ವರ್ತಿಸುತ್ತಿದೆ. ಸರಕಾರದ ತಪ್ಪುಗಳನ್ನು ಎಳೆಎಳೆಯಾಗಿ ಬಿಡಿಸಿ ಜನರ ಮಧ್ಯೆ ಜಾಗೃತಿ ಮೂಡಿಸುವ ಕೆಲಸವನ್ನು ಸಿಪಿಐ(ಎಂ) ದೇಶಾದ್ಯಂತ ಜನಾಂದೋಲನದ ಮೂಲಕ ನಡೆಸುತ್ತಿದೆ ಎಂದು ಸಿಪಿಐ(ಎಂ) ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ಕುಮಾರ್ ಬಜಾಲ್ ಹೇಳಿದರು.
ಸಿಪಿಐ(ಎಂ) ಬಜಾಲ್ ಜಲ್ಲಿಗುಡ್ಡೆ ಶಾಖೆಗಳ ಸಮ್ಮೇಳನದ ಅಂಗವಾಗಿ ಜಲ್ಲಿ ಗುಡ್ಡೆಯಲ್ಲಿ ಜರಗಿದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಸಮಿತಿ ಸದಸ್ಯೆ ಜಯಂತಿ ಬಿ. ಶೆಟ್ಟಿ ಮಾತನಾಡಿದರು. ಸಮಿತಿ ಸದಸ್ಯ ಪ್ರೇಮನಾಥ ಜಲ್ಲಿಗುಡ್ಡೆ ಅಧ್ಯ ಕ್ಷತೆ ವಹಿಸಿದ್ದರು. ಸುರೇಶ್ ಬಜಾಲ್, ಮೋಹನ್ ಜಲ್ಲಿಗುಡ್ಡೆ, ಮಮತಾ ಜಲ್ಲಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ