“ಬಿಜೆಪಿಯಿಂದ ಸಂವಿಧಾನ ವಿರೋಧಿ ನೀತಿ’


Team Udayavani, Mar 25, 2023, 5:30 AM IST

Congress-a

ಮಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಮತ್ತು ಬಿಜೆಪಿಯು ಸರಕಾರಿ ಯಂತ್ರವನ್ನು ದುರುಪಯೋಗ ಪಡಿಸುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಶುಕ್ರವಾರ ಲಾಲ್‌ಬಾಗ್‌ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ವಿಧಾನಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಮಾತನಾಡಿ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದ್ದು, ಅದು ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ಬಿಜೆಪಿಯ ಮತ್ತು ಪ್ರಧಾನಿ ಮೋದಿ ಅವರ ಈ ನೀತಿ ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದರು.

ಪ್ರತಿಭಟನೆಯಲ್ಲಿ ಶಾಸಕ ಯು.ಟಿ. ಖಾದರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಸಚಿವ ಅಭಯಚಂದ್ರ ಜೈನ್‌, ಮಾಜಿ ಶಾಸಕರಾದ ಜೆ.ಆರ್‌. ಲೋಬೊ, ಮೊದಿನ್‌ ಬಾವ, ಶಕುಂತಳಾ ಶೆಟ್ಟಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರು ಇದ್ದರು.

ಟಾಪ್ ನ್ಯೂಸ್

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

tdy-3

Borewell: 19 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದಮ್ಮ ಮೃತ್ಯು

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…

amitTelangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಜೂ.5ರಿಂದ ಮಳೆ ಸಾಧ್ಯತೆ… ಎಲ್ಲೋ ಅಲರ್ಟ್‌ ಘೋಷಣೆ

ಜೂ.5ರಿಂದ ಮಳೆ ಸಾಧ್ಯತೆ… ಎಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಇನ್‌ಸ್ಪೆಕ್ಟರ್‌ಗಳು ಮತ್ತೆ ಹಿಂದಿನ ಠಾಣೆಗೆ ವರ್ಗ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

ಮಂಗಳೂರು: ಕಳೆದು ಹೋದ 93 ಮೊಬೈಲ್‌ಗ‌ಳ ಹಸ್ತಾಂತರ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-mundaragi

ಮುಂಡರಗಿ: ದ್ವಿ ಚಕ್ರ ವಾಹನ-ಬಸ್‌ ಅಪಘಾತ; ಸವಾರ ಸಾವು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

tdy-3

Borewell: 19 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದಮ್ಮ ಮೃತ್ಯು

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…

amitTelangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?