ಮಾದಕ ದ್ರವ್ಯ ವಿರೋಧಿ ದಿನಾಚರಣೆ
Team Udayavani, Jul 10, 2017, 2:55 AM IST
ಪಣಂಬೂರು: ನವಮಂಗಳೂರು ಬಂದರು ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಾಗೂ ಸಂಚಾರ ನಿಯಮಗಳ ಕುರಿತು ಮುಖಾಮುಖೀ ಚರ್ಚೆಯು ಶಾಲಾ ಸಭಾ ಭವನದಲ್ಲಿ ಜರಗಿತು.
ಮಂಗಳೂರು ಉತ್ತರ ಸಂಚಾರಿ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಮಾದಕ ದ್ರವ್ಯಗಳ ದುಷ್ಪರಿಣಾಮ ಅದನ್ನು ಸೇವಿಸುವ ಇಡೀ ಕುಟುಂಬವನ್ನು ಬಾಧಿಸುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಇದರಿಂದ ದೂರವಿರುವುದರ ಜತೆಗೆ ಹಿರಿಯರಿಗೂ ಇದರ ಹಾನಿ ಬಗ್ಗೆ ತಿಳಿಹೇಳುವ ಕೆಲಸ ಮಾಡ ಬೇಕು ಎಂದರು.
ಸಂಚಾರ ನಿಯಮವನ್ನು ಪಾಲಿಸಿದಲ್ಲಿ ಹೆಚ್ಚು ಅಪಘಾತವನ್ನು ನಿಯಂತ್ರಿಸಬಹುದಾಗಿದೆ. ಮದ್ಯ ಸೇವನೆ, ಅತಿ ವೇಗದ ಚಾಲನೆ, ಮೊಬೈಲ್ ಮೂಲಕ ಮಾತುಕತೆ, ವಾಹನ ಚಲಾವಣೆ, ನಿಯಮಗಳಿಗೆ ವಿರುದ್ಧವಾಗಿ ವಾಹನ ಓಡಿಸುವುದು ಮತ್ತಿತರರ ಕಾಣಗಳಿಂದ ಅಪಘಾತ ನಡೆಯುತ್ತದೆ ಇದನ್ನ ತಡೆಯಲು ಸ್ವಯಂ ಜಾಗೃತಿ ಅವಶ್ಯ ಎಂದರು.
ಶಿಕ್ಷಕ ರಕ್ಷಕ ಸಂಘ ಸಹಯೋಗ ನೀಡಿತ್ತು. ಪಿಟಿಎ ಅಧ್ಯಕ್ಷ ಧನರಾಜ್, ಕಾರ್ಯದರ್ಶಿ ಸತೀಶ್ ಸದಾನಂದ್, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಯೋಗೇಂದ್ರ, ಉಪಾಧ್ಯಕ್ಷೆ ಭಾಗ್ಯಲಕ್ಷಿ$¾à, ಪ್ರಭಾರ ಮುಖ್ಯ ಶಿಕ್ಷಕ ರಾಮಕೃಷ್ಣ, ಹಿ.ಪ್ರಾ ಮುಖ್ಯ ಶಿಕ್ಷಕಿ ಜೂಲಿಯಟ್ ಡಿ’ ಸೋಜಾ, ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ