ಎ. 13-16: ಕದ್ರಿ ಪಾರ್ಕ್‌ನಲ್ಲಿ ಆರ್ಕಿಡ್‌ ಪ್ರದರ್ಶನ, ಮಾರಾಟ


Team Udayavani, Apr 11, 2019, 6:21 AM IST

kadri-park-mangalore

ಪತ್ರಿಕಾಭವನ: ಆಲಿಯಾ ಆರ್ಕಿಡ್‌ ಸಂಸ್ಥೆ ವತಿಯಿಂದ ಆರ್ಕಿಡ್‌ ಪ್ರದರ್ಶನ, ಮಾರಾಟ ಎ. 13ರಿಂದ 16ರ ವರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕ್ವೀನಿ ಲಸ್ರಾದೋ ತಿಳಿಸಿದ್ದಾರೆ.

ಕರಾವಳಿಯ ತಾಪಮಾನಕ್ಕೆ ಅಳವಡಿಸಿಕೊಂಡು ಮೊಳಕೆ ಹಂತದಿಂದ ಸಣ್ಣ ಪ್ರಮಾಣದಲ್ಲಿ ಹೂಬಿಡುವ ಹಂತಕ್ಕೆ ಹೈಬ್ರಿàಡ್‌ಗಳನ್ನು ಬೆಳೆಸಿ ಆರ್ಕಿಡ್‌ ಸಸ್ಯಗಳನ್ನು ಸಂಸ್ಥೆ ಸಾರ್ವಜನಿಕರಿಗೆ ನೀಡುವಲ್ಲಿ ಶ್ರಮಿಸುತ್ತಿದೆ. ಮಲೇಷ್ಯಾ, ಥೈಲ್ಯಾಂಡ್‌ಗಳಿಂದಲೂ ಚಿಕ್ಕ ಆರ್ಕಿಡ್‌ ಗಿಡಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಆಲಿಯಾ ಆರ್ಕಿಡ್‌ ಕೇರ್‌ ಕರ್ನಾಟಕ ಸರಕಾರದ ತೋಟಗಾರಿಕಾ ಇಲಾಖೆಯಡಿ ನೋಂದಾಯಿತ ಸಂಸ್ಥೆಯಾಗಿದೆ ಎಂದವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ವಿವರಿಸಿದರು.

ಸುಮಾರು 5,000 ಆರ್ಕಿಡ್‌ ಸಸ್ಯಗಳು, 1,000 ಅಂಥೋರಿಯಂ, ಸುಮಾರು 500 ಅಡೇನಿಯಮ್‌ ಸಸ್ಯಗಳನ್ನು ಪ್ರದರ್ಶನ, ಮಾರಾಟ ಮಾಡಲಾಗುವುದು. ನವಿಲಿನ ಬಣ್ಣಗಳನ್ನು ಪ್ರದರ್ಶಿಸಲಾಗುವುದು, 1,200ಕ್ಕೂ ಹೆಚ್ಚು ಆರ್ಕಿಡ್‌ ಹೂವಿನ ಕಾಂಡಗಳನ್ನು ಬಳಸಿ ಅಲಂಕರಿಸಲಾಗುವುದು. ಪ್ರತಿ ಸಂಜೆ ಲಕ್ಕಿ ಡ್ರಾ ನಡೆಯಲಿದ್ದು, ಓರ್ವರು ಆಕೀìಡ್‌ ಗಿಡವನ್ನು ಬಹುಮಾನವಾಗಿ ಪಡೆಯಲಿದ್ದಾರೆ ಎಂದರು. ಸಂತ ಅಲೋಶಿಯಸ್‌ ಕಾಲೇಜಿನ ಡಾ| ಶಶಿಕಿರಣ್‌, ಸಂಶೋಧನಾ ವಿದ್ಯಾರ್ಥಿಗಳಾದ ಸಚಿನ್‌ ಪಟವರ್ಧನ್‌, ಸುಲಕ್ಷಣಾ ಕರ್ಕೇರಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.