Aranthodu: ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
Team Udayavani, Oct 10, 2023, 1:10 AM IST
ಅರಂತೋಡು: ಸುಳ್ಯದಲ್ಲಿ ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ ವ್ಯಕ್ತಿಯೋರ್ವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದವರು ಸೋಮವಾರ ಮೃತಪಟ್ಟಿದ್ದಾರೆ.
ಆಲೆಟ್ಟಿ ಗ್ರಾಮದ ಕೋಲ್ಚಾರ್ ಕೂಳಿಯಡ್ಕ ನಿವಾಸಿ ಕರುಣಾಕರ (45)ಮೃತಪಟ್ಟವರು. ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ದಿದ್ದರು. ರವಿವಾರ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರು ವ್ಯಕ್ತಿಯನ್ನು ಮಂಗಳೂರಿಗೆ ಕರೆದೊಯ್ಯುಲು ಸೂಚಿಸಿದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ