Aranthodu; ಯುವಕನ ಮೇಲೆ ತಂಡದಿಂದ ಹಲ್ಲೆ
Team Udayavani, Feb 15, 2024, 12:08 AM IST
ಅರಂತೋಡು: ಯುವಕನೊಬ್ಬ ರಿಕ್ಷಾದಲ್ಲಿ ಬರುತ್ತಿದ್ದಾಗ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಮಂಗಳವಾರ ವರದಿಯಾಗಿದೆ. ಹಲ್ಲೆಗೊಳಗಾದ ಯುವಕ ಅಜಿತ್ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಜ್ಜಾವರ ಗ್ರಾಮದ ಕಾಟಿಪಳ್ಳದಲ್ಲಿ ಈ ಘಟನೆ ನಡೆದಿದ್ದು, ಯುವಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ ಎನ್ನಲಾಗಿದೆ.
ಕಡೆಪಾಲ : ಕಾರು – ಬೈಕ್ ಢಿಕ್ಕಿ
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಕಡೆಪಾಲದಿಂದ ಮಂಗಳವಾರ ವರದಿಯಾಗಿದೆ. ಬೈಕ್ ಸವಾರ ಗಂಗಾಧರ ಪೆರಂಗಜೆ ಗಾಯಗೊಂಡವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ