ಅರಂತೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು
Team Udayavani, Jun 30, 2022, 10:30 AM IST
ಅರಂತೋಡು: ಕಾರೊಂದು ಅಪಘಾತಕ್ಕೀಡಾಗಿ ತೋಟಕ್ಕೆ ಮಗುಚಿ ಬಿದ್ದ ಘಟನೆ ಬುಧವಾರ ರಾತ್ರಿ ಆಲೆಟ್ಟಿ ಗ್ರಾಮದ ನಾರ್ಕೋಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಪಕ್ಕದ ತೋಟಕ್ಕೆ ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಹೈದ್ರಾಬಾದ್ ಮೂಲದ ಪ್ರವಾಸಿಗರು ಕನ್ಯಾಕುಮಾರಿ, ಗುರುವಾಯೂರು ಯಾತ್ರೆ ಮುಗಿಸಿ ಬಂದಡ್ಕ-ಸುಳ್ಯ ರಸ್ತೆಯ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಾರಿನಲ್ಲಿ 4 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ