ಅಡಿಕೆ: ಅಫಿದವಿತ್ ವಾಪಸ್ಗೆ ಯತ್ನ; ನಳಿನ್
Team Udayavani, Feb 19, 2018, 12:47 PM IST
ಮಂಗಳೂರು: ಅಡಿಕೆ ಆರೋಗ್ಯಕ್ಕೆ ಹಾನಿಕರವೇ ಅಲ್ಲವೇ ಎಂಬ ವಿಚಾರವಾಗಿ ಪ್ರಸ್ತುತ ಭಾರೀ ಚರ್ಚೆಯಾಗುತ್ತಿದ್ದು, ಈ ಬಗ್ಗೆ ದೇಶದಲ್ಲಿ ಈ ಹಿಂದೆ ಇದ್ದ ಯುಪಿಎ ಸರಕಾರ ಅಫಿದವಿತ್ ಸಲ್ಲಿಸಿತ್ತು. ಅದು ಈಗ ನ್ಯಾಯಾಲಯದ ಮುಂದೆ ಇದೆ. ಆ ಅಫಿದವಿತ್ ಹಿಂಪಡೆಯುವ ಕುರಿತು ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಅವಧಿಯಲ್ಲಿ ಮೂರು ಸಭೆಗಳು ನಡೆದಿವೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎನ್ನುವುದನ್ನು ಲ್ಯಾಬ್ ಪರೀಕ್ಷೆಯ ಮೂಲಕ ದೃಢೀಕರಿಸಿ ಪ್ರಮಾಣಪತ್ರ ಪಡೆಯಬೇಕಾಗಿದೆ. ಆದರೆ ಈ ವಿಚಾರದಲ್ಲಿ ಕೃಷಿ, ಆರೋಗ್ಯ ಮತ್ತು ಕಾನೂನು ಇಲಾಖೆಗಳಿಂದ ನಿರಾಕ್ಷೇಪಣೆ ಸಿಗಬೇಕಾಗಿದೆ. ಮೂರು ಇಲಾಖೆಗಳ ವ್ಯಾಪ್ತಿ ಇರುವುದರಿಂದ ವಿಷಯ ಜಟಿಲವಾಗಿದೆ. ನ್ಯಾಯಾ ಲಯದ ಮುಂದಿರುವುದರಿಂದ ಕಾನೂನುಬದ್ಧವಾಗಿಯೇ ಮುಂದು ವರಿಯ ಬೇಕಿದೆ. ಏನಿದ್ದರೂ ಅಫಿದವಿತನ್ನು ಹಿಂಪಡೆದು ಅಡಿಕೆ ಆರೋಗ್ಯಕ್ಕೆ ಹಾನಿ ಕರ ವಲ್ಲ ಎಂಬ ಪ್ರಮಾಣ ಪತ್ರವನ್ನು ಪಡೆಯಲು ಸರ್ವ ಪ್ರಯತ್ನ ನಡೆಸ ಲಾಗುವುದು ಎಂದವರು ರವಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ