ಬೈಲಾರೆ ಪ್ರದೇಶದ 750 ಮನೆಗಳಿಗೆ ಕೃತಕ ನೆರೆಯ ಭೀತಿ!


Team Udayavani, Apr 21, 2018, 10:56 AM IST

21-April-5.jpg

ಬೈಕಂಪಾಡಿ: ಬೈಲಾರೆ ಪ್ರದೇಶ, ಹೊಸಬೆಟ್ಟುವಿನಿಂದ ಚಿತ್ರಾಪುರವರೆಗಿನ ಬೈಲಾರೆ ತೋಡಿನಲ್ಲಿ ಮಳೆಯಿಂದ ಕೃತಕ ನೆರೆ ಸಂಭವಿಸದಂತೆ ಸುಸಜ್ಜಿತ ಕಾಲುವೆ ಕಾಮಗಾರಿ ನಡೆಯುತ್ತಿದ್ದರೆ, ಇತ್ತ ಬೈಕಂಪಾಡಿ ಪ್ರದೇಶದ ವ್ಯಾಪ್ತಿಯಲ್ಲಿ ರಾತೋರಾತ್ರಿ ಕಸ ಕಡ್ಡಿ, ಮಣ್ಣು ತುಂಬಿ ತೋಡು ಕಿರಿದಾಗುತ್ತಿದೆ. ಇದರಿಂದ ಈ ಬಾರಿ ಮಳೆಗಾಲದಲ್ಲಿ ಮತ್ತೆ ಕೃತಕ ನೆರೆ ಉದ್ಭವಿಸುವ ಭೀತಿ ತಲೆದೋರಿದೆ.

ಬೈಕಂಪಾಡಿಯಿಂದ ಚಿತ್ರಾಪುರ ದೇವಸ್ಥಾನಕ್ಕೆ ಹೋಗುವ ಮುಖ್ಯ ದ್ವಾರದಿಂದ ದುರ್ಗಾಪರಮೇಶ್ವರೀ ದೇವಸ್ಥಾನದವರೆಗೆ ರಸ್ತೆಯ ಎಡ ಭಾಗದಲ್ಲಿ ಹಾದು ಹೋಗುವ ಬೈಲಾರೆ ತೋಡಿಗೆ ಕಸ ಕಡ್ಡಿ ಮಿಶ್ರಿತ ಮಣ್ಣು ಸುರಿಯಲಾಗುತ್ತಿದೆ. ಇದರಿಂದ ತೋಡು ಕಿರಿದಾಗಿ ಕೃತಕ ನೆರೆ ಬರುವ ಸಾಧ್ಯತೆ ಇದೆ. 

ಕೃತಕ ನೆರೆ ಭೀತಿಯ ಪ್ರದೇಶ
ಸುರತ್ಕಲ್‌, ಇಡ್ಯಾ, ಹೊಸಬೆಟ್ಟು, ಕುಳಾಯಿ, ಹೊನ್ನಕಟ್ಟೆ, ಬೈಕಂಪಾಡಿ, ಚಿತ್ರಾಪುರದ ಪಶ್ವಿ‌ಮ ದಿಕ್ಕಿನಲ್ಲಿ ಇರುವಂತಹ ಬಡಾವಣೆಗಳಾದ ರಿಜೆಂಟ್‌ ಪಾರ್ಕ್‌, ನವನಗರ, ತಾವರೆ ಕೊಳ, ಲೋಟಸ್‌ ಪಾರ್ಕ್‌, ದುರ್ಗಾಂಬಾ ಲೇಔಟ್‌, ಬೆಂಗಳೂರು ಸ್ಟೀಲ್‌ ರೋಡ್‌ ಬಡಾವಣೆ, ದುರ್ಗಾ ನಗರ, ಆಚಾರ್ಯ ಬಡಾವಣೆ, ಕಕ್ಕೆ ಸಾಲು ಬಡಾವಣೆ, ಗೋಕುಲ ನಗರ, ಸುಭಾಶ್ಚಂದ್ರ ನಗರ, ಹೊನ್ನಕಟ್ಟೆ ಪಶ್ಚಿಮ ದಿಕ್ಕಿನ ಬಡಾವಣೆ, ಹೆಬ್ಟಾರ್‌ ಕಾಂಪೌಂಡ್‌ ಮತ್ತು ಕುಳಾಯಿ, ಬೈಕಂಪಾಡಿ ಪ್ರದೇಶದ ಬೈಲಾರ ಜಾಗದಲ್ಲಿ ಒಟ್ಟು ಸುಮಾರು 750 ಮನೆಗಳಿಗೆ ಕೃತಕ ನೆರೆಯಿಂದ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಇಡ್ಯಾ, ಸುರತ್ಕಲ್‌ನಿಂದ ಬೈಕಂಪಾಡಿ ಸಮುದ್ರದವರೆಗೆ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಅಗತ್ಯ.ಇಲ್ಲದಿದ್ದಲ್ಲಿ ಈ ಸಮಸ್ಯೆಯಿಂದ ಬೈಲಾರ ಪ್ರದೇಶ ಈ ಸಲ ಮುಳುಗುವುದು ಖಚಿತ.

ತೋಡಿನ ಒತ್ತುವರಿ ತಡೆಯಿರಿ
ಕೆಲವೆಡೆ ತ್ಯಾಜ್ಯ ಮಣ್ಣು ತುಂಬಿಸಿ ಈ ತೋಡಿನ ಮತ್ತೂಂದು ಭಾಗವನ್ನು ಕಿರಿದು ಗೊಳಿಸಲಾಗುತ್ತಿದೆ. ಇದನ್ನು ತತ್‌ಕ್ಷಣ ತಡೆಯಬೇಕು. ಇಲ್ಲದಿದ್ದಲ್ಲಿ ಈ ಬಾರಿ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಮತ್ತೆ ನೆರೆ ನೀರಿನ ಸಮಸ್ಯೆ ಎದುರಿಸುವಂತಾಗುತ್ತದೆ.
 - ವಿಶ್ವೇಶ್ವರ ಭಟ್‌ ಬದವಿದೆ, 
    ಬೈಲಾರೆ ಹಿತರಕ್ಷಣಾ ಸಮಿತಿ

ಮಳೆಗಾಲಕ್ಕೂ ಮುನ್ನ ಆರಂಭಿಸಲಾಗುವುದು
ಬೈಲಾರೆ ಪ್ರದೇಶದ ತೋಡನ್ನು ಶುಚಿತ್ವಗೊಳಿಸುವ ಕಾರ್ಯವನ್ನು ಮಳೆಗಾಲಕ್ಕೆ ಮುನ್ನ ಆರಂಭಿಸಲಾಗುವುದು.
ಪಾಲಿಕೆಯ ಜೇಸಿಬಿ ಬಳಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗುವುದು. ಮಳೆ ನೀರು
ಹರಿದು ಹೋಗುವ ತೋಡುಗಳಿಗೆ ಯಾವುದೇ ತ್ಯಾಜ್ಯ ತುಂಬಿಸದಂತೆ ಕ್ರಮ ಕೈಗೊಳ್ಳಲಾಗುವುದು. ಬೈಲಾರೆ ತೋಡನ್ನು ಆಯುಕ್ತರು ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಈಗಾಗಲೇ ಆದೇಶಿಸಿದ್ದಾರೆ.
– ಖಾದರ್‌,
ಎಂಜಿನಿಯರ್‌, ಮನಪಾ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.