ಕುಕ್ಕೆ: ಸಂಜೆ ಆಶ್ಲೇಷಾ ಬಲಿ ಸೇವೆಗೆ ಚಾಲನೆ
Team Udayavani, Jul 6, 2018, 10:33 AM IST
ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸಂಜೆ ವೇಳೆಯಲ್ಲೂ ನಡೆಯುವ ಆಶ್ಲೇಷಾ ಬಲಿ ಸೇವೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಮೊದಲ ದಿನ 56 ಸೇವಾರ್ಥಿಗಳು ಪಾಲ್ಗೊಂಡಿದ್ದರು. ದೇವಸ್ಥಾನದ ಅಧಿಕಾರಿಗಳು, ಸಿಬಂದಿ ಕೂಡ ಸೇವೆ ಸಲ್ಲಿಸಿದರು.
ಕ್ಷೇತ್ರದಲ್ಲಿ ಪ್ರತಿದಿನ ಬೆಳಗ್ಗೆ ಆಶ್ಲೇಷಾ ಬಲಿ ಸೇವೆ ಜರಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಸೇವಾರ್ಥಿಗಳ ಸಂಖ್ಯೆ ಹೆಚ್ಚಳಗೊಂಡು ಅವರಿಗೆ ಅನನುಕೂಲ ಆಗುವುದನ್ನು ಗಮನಿಸಿದ ಆಡಳಿತ ಮಂಡಳಿ ಅಷ್ಟಮಂಗಲ ಪ್ರಶ್ನೆ ಚಿಂತನೆ ಇರಿಸಿ ಆ ಪ್ರಕಾರ ಸಂಜೆಯೂ ಸೇವೆ ನಡೆಸುವ ಬಗ್ಗೆ ತಿರ್ಮಾನಿಸಿತ್ತು. ಈ ಸೇವೆಗೆ ಯಾವುದೇ ಮುಂಗಡ ಬುಕ್ಕಿಂಗ್ ಇರುವುದಿಲ್ಲ. ಸಾಯಂಕಾಲದ ಸೇವೆಗೆ ಮಧ್ಯಾಹ್ನ 12.30 ರಿಂದ 4.30ರ ತನಕ ಸೇವಾ ರಶೀದಿ ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.