ತಡರಾತ್ರಿ ಮಹಿಳೆಗೆ ಔಷಧ ಕೊಂಡೊಯ್ಯಲು ನೆರವಾದ ಎಎಸ್‌ಐ: ಪೊಲೀಸ್‌ ಆಯುಕ್ತರಿಂದ ಪ್ರಶಂಸೆ


Team Udayavani, Jul 10, 2019, 5:00 AM IST

s-31

ಮಹಾನಗರ: ತಡರಾತ್ರಿ ವೇಳೆ ಆಸ್ವಸ್ಥ ವ್ಯಕ್ತಿಗೆ ತುರ್ತು ನೆಲೆಯಲ್ಲಿ ಮೆಡಿಕಲ್ ಶಾಪ್‌ನಿಂದ ಔಷಧ ತಂದು ಕೊಡುವ ಮೂಲಕ ಕದ್ರಿ ಪೊಲೀಸ್‌ ಠಾಣೆಯ ಎಎಸ್‌ಐ ಸಂತೋಷ್‌ ಪಡೀಲ್ ಮಾನವೀಯತೆ ಮೆರೆದಿದ್ದಾರೆ. ಅವರ ಮಾನವೀಯ ಗುಣ ಮತ್ತು ಪ್ರಾಮಾಣಿಕತೆಯನ್ನು ಮೆಚ್ಚಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ಅವರು ಸೋಮವಾರ ಪ್ರಶಂಸಾ ಪತ್ರ ನೀಡಿ ಗೌರವಿಸಿದರು.

ಜು. 5ರಂದು ತಡ ರಾತ್ರಿ 1 ಗಂಟೆ ವೇಳೆಗೆ ಓರ್ವ ಮಹಿಳೆ ಕದ್ರಿ ಶಿವಬಾಗ್‌ ಬಳಿ ರಸ್ತೆಯ ಬದಿ ನಿಂತಿರುವುದನ್ನು ಸಾಗರ್‌ ಗಸ್ತು ವಾಹನದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಎಎಸ್‌ಐ ಸಂತೋಷ್‌ ಪಡೀಲ್ ಗಮನಿಸಿದ್ದರು. ಆಕೆಯನ್ನು ವಿಚಾರಿಸಿದಾಗ ತನ್ನ ತಂದೆಗೆ ಹುಷಾರಿಲ್ಲ; ಅವರಿಗೆ ತುರ್ತಾಗಿ ಔಷಧ ಬೇಕಾಗಿದೆ. ಅದಕ್ಕಾಗಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದೇನೆ ಎಂದು ತಿಳಿಸಿದ್ದರು. ಒಬ್ಬಂಟಿ ಮಹಿಳೆ ತಡ ರಾತ್ರಿ ಈ ರೀತಿ ಓಡಾಡುವುದು ಸರಿಯಲ್ಲ ಎಂದು ಹೇಳಿದ ಎಎಸ್‌ಐ ಸಂತೋಷ್‌ ಆಕೆಯನ್ನು ಸಾಗರ್‌ ವಾಹನದಲ್ಲಿ ಕಂಕನಾಡಿಯ ಮೆಡಿಕಲ್ ಶಾಪ್‌ಗೆ ಕರೆದೊಯ್ದು ಆಕೆ ಔಷಧ ಖರೀದಿಸಿದ ಬಳಿಕ ವಾಪಸ್‌ ಮನೆಗೆ ತಲುಪಿಸುವಲ್ಲಿ ನೆರವಾದರು.

ತನಗೆ ಪೊಲೀಸರು ನೆರವು ಒದಗಿಸಿದ ಬಗ್ಗೆ ಕೃತಜ್ಞತೆ ಸಲ್ಲಿಸಿ ಈ ಮಹಿಳೆ ರವಿವಾರ ಟ್ವಿಟರ್‌ನಲ್ಲಿ ಹಾಕಿ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್ ಅವರಿಗೆ ಸಂದೇಶ ಕಳುಹಿಸಿದ್ದರು. ಸೋಮವಾರ ಪೊಲೀಸ್‌ ಆಯುಕ್ತರು ಎಎಸ್‌ಐ ಸಂತೋಷ್‌ ಅವರನ್ನು ತಮ್ಮ ಕಚೇರಿಗೆ ಕರೆಸಿ ಗೌರವಿಸಿದರು.

ಟಾಪ್ ನ್ಯೂಸ್

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.