ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದ ಆಸೀಫ್ ಆಪದ್ಭಾಂದವ
Team Udayavani, Feb 16, 2022, 5:03 PM IST
ಹಳೆಯಂಗಡಿ : ಸುರತ್ಕಲ್ನ ಎನ್ಐಟಿಕೆ ಬಳಿಯ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಕಳೆದ 10 ದಿನಗಳಿಂದ ಹಗಲು ರಾತ್ರಿ ಪ್ರತಿಭಟನೆಯನ್ನು ನಡೆಸುತ್ತಿರುವ ಆಸೀಪ್ ಆಪದ್ಭಾಂದವ ಪ್ರತಿಭಟನೆಯ ನಡುವೆಯೂ ಮಾನವೀಯತೆ ಮೆರೆದಿದ್ದಾರೆ.
ಅವರು ಬುಧವಾರ ಪ್ರತಿಭಟನೆಯ ನಡುವೆಯೂ ಪಾವಂಜೆ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸುಚೇಂದ್ರಕುಮಾರ್ ಅವರ ಶವವನ್ನು ಮೇಲೆತ್ತಲು ಆಗಮಿಸಿ ನದಿಗೆ ಹಾರಿ ದೋಣಿಯ ಸಹಾಯದಿಂದ ಶವವನ್ನು ಮೇಲೆತ್ತಿದ್ದಾರೆ.
ನಂತರ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನೆಯನ್ನು ಮುಂದುವರಿಸಿದ ಘಟನೆ ನಡೆದಿದೆ. ಆಸೀಪ್ ಅವರ ಮಾನವೀಯತೆ ಸ್ಥಳೀಯವಾಗಿ ಪ್ರಶಂಸೆಗೆ ಪಾತ್ರವಾಗಿದೆ.
ಹಳೆಯಂಗಡಿ ಗ್ರಾಮ ಪಂಚಾಯತ್ನ ಸದಸ್ಯ ಸುಕೇಶ್ ಪಾವಂಜೆ ದೋಣಿಯ ಮೂಲಕ ಶವ ಮೇಲೆತ್ತಲು ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ