ಸಮರ್ಪಕ ಸಂಬಳಕ್ಕೆ ಆಗ್ರಹ ಮಂಗಳೂರಿನಲ್ಲಿ ಕಸ ನಿರ್ವಹಣೆ ಸ್ಥಗಿತ


Team Udayavani, Feb 23, 2017, 3:14 PM IST

kasa-nirvahane.jpg

ಮಂಗಳೂರು: ಸಮರ್ಪಕ ಮಾಸಿಕ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ನಗರದ ಕಸ ನಿರ್ವಹಣೆ ಮಾಡುವ ಆ್ಯಂಟನಿ ವೇಸ್ಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಸುಮಾರು 800ರಷ್ಟು ಕಾರ್ಮಿಕರು ಬುಧವಾರ ಕಸ ನಿರ್ವಹಣೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು. ಗುರುವಾರ ಸಂಜೆಯೊಳಗೆ ಕಾರ್ಮಿಕರ ಖಾತೆಗೆ ವೇತನ ಬಾರದಿದ್ದರೆ ಮತ್ತೆ ಕಸದ ನಿರ್ವಹಣೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಮಿಕರು ಎಚ್ಚರಿಸಿದ್ದಾರೆ. 

ಮಾಸಿಕ ವೇತನ ಪಾವತಿ ಮಾಡಿಲ್ಲ ಎಂದು ಆರೋಪಿಸಿ, ಬುಧವಾರ ಬೆಳಗ್ಗೆ ಕಸ ನಿರ್ವಹಣೆ ಮಾಡುವ ಲಾರಿಗಳು/ಕಾರ್ಮಿಕರು ಕೆಲಸ ನಿರ್ವಹಿಸಲಿಲ್ಲ. ಕಾರ್ಮಿಕರು ಬೆಳಗ್ಗೆ 10ರ ಸುಮಾರಿಗೆ ಕೂಳೂರಿನ ಕಾರ್ಮಿಕರ ಯಾರ್ಡ್‌ನಿಂದ ಬಂಟ್ಸ್‌ಹಾಸ್ಟೆಲ್‌ನ ಜಿಲ್ಲಾ ಕಾರ್ಮಿಕ ಇಲಾಖೆಗೆ ಆಗಮಿಸಿ, ತಮ್ಮ ನೋವು ತೋಡಿಕೊಂಡರು. ಬಳಿಕ ಮಹಾನಗರ ಪಾಲಿಕೆಗೆ ಆಗಮಿಸಿ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿದರು. ಮೇಯರ್‌ ಹರಿನಾಥ್‌, ಆಯುಕ್ತ ಮೊಹಮ್ಮದ್‌ ನಝೀರ್‌ ಉಪಸ್ಥಿತಿಯಲ್ಲಿ ಸಭೆ ನಡೆಸಿದರು.

ಮೇಯರ್‌ ಹರಿನಾಥ್‌ ಮಾತನಾಡಿ, ಪಾಲಿಕೆ ಆ್ಯಂಟನಿ ವೇಸ್ಟ್‌ ಸಂಸ್ಥೆಗೆ ಮೂರು ತಿಂಗಳ ಹಣ ಬಾಕಿ ಇರಿಸಿದ್ದು, ಅದರಲ್ಲಿ ಒಂದು ತಿಂಗಳ ಹಣವನ್ನು ಚೆಕ್‌ ಮೂಲಕ ಬುಧವಾರ ಪಾವತಿಸಿದೆ. ಪಾಲಿಕೆಯ ಷರತ್ತಿನ ಪ್ರಕಾರ ಗುತ್ತಿಗೆದಾರ ಕಂಪೆನಿ ಮೂರು ತಿಂಗಳ ವರೆಗೆ ಪಾಲಿಕೆ ಪಾವತಿಸದಿದ್ದರೂ ತಾವೇ ಸಿಬಂದಿ ಸಂಬಳದ ವ್ಯವಸ್ಥೆ ಮಾಡಬೇಕಾಗಿದೆ. ಆದರೆ ಅವರು ಷರತ್ತು ಉಲ್ಲಂಘಿಸುತ್ತಿದ್ದಾರೆ ಎಂದರು. 

ಬಿಎಂಎಸ್‌ ಮುಖಂಡ ವಿಶ್ವನಾಥ ಶೆಟ್ಟಿ ಮಾತನಾಡಿ, ಆ್ಯಂಟನಿ ಸಂಸ್ಥೆಯವರಿಗೆ ಪ್ರತೀ ತಿಂಗಳು ಹಣ ಪಾವತಿ ಮಾಡಲಾಗುತ್ತದೆ ಎಂದು ಮಂಗಳೂರು ಪಾಲಿಕೆ ತಿಳಿಸಿದರೆ, ನಮಗೆ ಸಮರ್ಪಕವಾಗಿ ಹಣ ಪಾಲಿಕೆಯಿಂದ ಬರುತ್ತಿಲ್ಲ ಎಂದು ಆ್ಯಂಟನಿ ಸಂಸ್ಥೆಯವರು ಆರೋಪಿಸುತ್ತಿದ್ದಾರೆ. ಇವರಿಬ್ಬರ ನಡವಳಿಕೆಯಿಂದ ಕಾರ್ಮಿಕರು ಪ್ರತೀ ತಿಂಗಳು ಸಂಬಳವಿಲ್ಲದೆ ಬೀದಿಗೆ ಬರುವಂತಾಗಿದೆ. ಸದ್ಯಕ್ಕೆ ಸಂಬಳದ ನಿರೀಕ್ಷೆಯೊಂದಿಗೆ ಗುರುವಾರ ಎಲ್ಲ ಕಾರ್ಮಿಕರು ಕಸದ ನಿರ್ವಹಣೆ ನಡೆಸಲಿದ್ದಾರೆ. ಸಕಾಲದಲ್ಲಿ ಸಂಬಳ ಪಾವತಿಯಲ್ಲಿ ವ್ಯತ್ಯಾಸವಾದರೆ ಕಾರ್ಮಿಕರು ಪರಿತಪಿಸುವಂತಾಗುತ್ತದೆ. ಹೀಗಾಗಿ ಮತ್ತೂಮ್ಮೆ ಪ್ರತಿಭಟನೆ ನಡೆಯದಂತೆ ಆಡಳಿತದಾರರು ಎಚ್ಚರಿಕೆ ವಹಿಸಬೇಕು ಎಂದರು.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.