ಕುಕ್ಕೆ: ಪ್ರವಾಸಿಗರಿಗೆ, ಮಕ್ಕಳಿಗೆ ಹುಚ್ಚುನಾಯಿ ಹಾವಳಿ ಭೀತಿ


Team Udayavani, Aug 4, 2018, 11:21 AM IST

4-agust-4.jpg

ಸುಬ್ರಹ್ಮಣ್ಯ : ನಗರದಲ್ಲಿ ಹುಚ್ಚು ನಾಯಿಗಳ ಹಾವಳಿ ತೀವ್ರಗೊಂಡಿದೆ. ಇದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ಇಲ್ಲಿನ ಪಶುವೈದ್ಯ ಆಸ್ಪತ್ರೆಯಲ್ಲಿ ಪಶು ವೈದ್ಯರ ಸಹಿತ ಸಿಬಂದಿ ಕೊರತೆ ಇರುವುದು ದೊಡ್ಡ ಸಮಸ್ಯೆಯಾಗಿದೆ.

ಪಶುಸಂಗೋಪನ ಮತ್ತು ಪಶುವೈದ್ಯ ಸೇವಾ ಇಲಾಖೆಯ ಪಶುವೈದ್ಯ ಆಸ್ಪತ್ರೆ ಕಾಶಿಕಟ್ಟೆ ಬಳಿ ಇದೆ. ಇಲ್ಲಿ ಡಿ ದರ್ಜೆಯ ನೌಕರ ಹೊರತುಪಡಿಸಿ ವೈದ್ಯರ ಸಹಿತ ಯಾವುದೇ ಸಿಬಂದಿ ಇಲ್ಲ. ಇಲ್ಲಿ ಜಾನುವಾರು ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯದ್ದವರು ಎರಡು ತಿಂಗಳ ಹಿಂದೆ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ ಹೊಂದಿ ಸುಳ್ಯಕ್ಕೆ ವರ್ಗಾವಣೆಯಾಗಿದ್ದಾರೆ. ಅವರೇ ಇಲ್ಲಿ ಈಗ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದಾರೆ. ಎರಡು ಕಡೆ ಕರ್ತವ್ಯ ನಿರ್ವಹಿಸುವುದರಿಂದ ಹೆಚ್ಚಿನ ಅವಧಿ ಸೇವೆಗೆ ಲಭ್ಯರಾಗುತ್ತಿಲ್ಲ.

ಈ ಆಸ್ಪತ್ರೆ ಸುಬ್ರಹ್ಮಣ್ಯ ಯೇನೆಕಲ್ಲು, ಐನಕಿದು ಹರಿಹರ ಈ ಗ್ರಾಮಗಳ ವ್ಯಾಪ್ತಿ ಹೊಂದಿದೆ. ಸಹಾಯಕ ನಿರ್ದೇಶಕ ಹುದ್ದೆ ಇರುವ ಕಾರಣ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡ ಇದರ ಆಡಳಿತಕ್ಕೆ ಬರುತ್ತದೆ. ಸಹಾಯಕ ನಿದೇಶಕ, ಪಶುವೈದ್ಯ ಪರೀಕ್ಷಕ, ಜಾನುವಾರು ಅ ಕಾರಿ ಹಾಗೂ ಡಿ ದರ್ಜೆ ನೌಕರ ಹುದ್ದೆ ಸಹಿತ ನಾಲ್ಕು ಹುದ್ದೆ ಖಾಲಿ ಇದ್ದು ಡಿ ದರ್ಜೆ ನೌಕರ ಒಬ್ಬರೇ ಈಗ ಕರ್ತವ್ಯದಲ್ಲಿರುವರು. ಕೃಷಿಕರು ತಾವು ಸಾಕಿದ ಪ್ರಾಣಿ-ಪಕ್ಷಿಗಳ ತುರ್ತು ಚಿಕಿತ್ಸೆಗೆ ಈ ಕೇಂದ್ರಕ್ಕೆ ಬರುತ್ತಿದ್ದರು. ಜಾನುವಾರು, ನಾಯಿ, ಆಡು, ಕುರಿ ಕುಕ್ಕುಟ ಹೀಗೆ ಪ್ರಾಣಿ-ಪಕ್ಷಿಗಳಿಗೆ ರೋಗ – ರುಜಿನಗಳು ಕಾಣಿಸಿಕೊಂಡಾಗ, ರೋಗ ನಿವಾರಣೆಗೆ ಔಷಧಿ, ಚುಚ್ಚುಮದ್ದು ಕೊಡಿಸಿ, ತೆರಳುತ್ತಿದ್ದರು. 

ನಿಭಾಯಿಸುವ ಪ್ರಯತ್ನ 
ಭಡ್ತಿ ದೊರೆತ ಕಾರಣ ಸುಳ್ಯಕ್ಕೆ ವರ್ಗಾವಣೆಯಾಗಿದೆ. ಸುಬ್ರಹ್ಮಣ್ಯ ಕೇಂದ್ರದಲ್ಲೂ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿ ಇರುವೆ. ಸಾಧ್ಯವಾದಷ್ಟು ಈ ಕೇಂದ್ರದಲ್ಲೂ ಸೇವೆಗೆ ತೊಡಗಿಸಿಕೊಂಡಿರುವೆ. 
– ದೇವಿಪ್ರಸಾದ್‌ ಕಾನತ್ತೂರ
 ಜಾನುವಾರು ಅಭಿವೃದ್ಧಿ ಅಧಿಕಾರಿ

ಪ್ರತಿಭಟಿಸುತ್ತೇವೆ
ಇಲಾಖೆ ಕಡೆಯಿಂದ ಪಶುಚಿಕಿತ್ಸಾ ಘಟಕಕ್ಕೆ ತುರ್ತು ಸಿಬಂದಿ ನೇಮಿಸಿ. ಇಲ್ಲವಾದಲ್ಲಿ ಸ್ಥಳೀಯ ಕೃಷಿಕರು, ನಾಗರಿಕರ ಸಹಿತ ಪ್ರತಿಭಟಿಸುತ್ತೇವೆ.
– ರಾಜೇಶ್‌ ಎನ್‌.ಎಸ್‌.
ಗ್ರಾ.ಪಂ. ಸದಸ್ಯ, ಸುಬ್ರಹ್ಮಣ್ಯ

ವಿಶೇಷ ವರದಿ

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.