ಕಾಡಾನೆಗಳಿಂದ ಮತ್ತೆ ಕೃಷಿ ತೋಟಗಳಿಗೆ ದಾಳಿ
Team Udayavani, Nov 27, 2022, 6:05 AM IST
ಬೆಳ್ತಂಗಡಿ: ಸುಮಾರು ಎರಡು ತಿಂಗಳಿಂದ ಸದ್ದು ಮಾಡದ ಕಾಡಾನೆಗಳು ಕಳೆದೊಂದು ವಾರದಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬಾರೆ, ಕುಂಚಾಡಿ, ಮುದ್ದಿನಡ್ಕ ಮೊದಲಾದ ಪ್ರದೇಶಗಳ ತೋಟಗಳಿಗೆ ದಾಳಿ ನಡೆಸಿ ಅಡಿಕೆ, ತೆಂಗು, ಬಾಳೆ ಕೃಷಿಗೆ ಹಾನಿ ಉಂಟು ಮಾಡಿವೆ.
ಉಪವಲಯ ಅರಣ್ಯಾಧಿಕಾರಿ ಭವಾನಿ ಶಂಕರ್ ಹಾಗೂ ಸಿಬಂದಿ ಆನೆಗಳು ದಾಳಿ ನಡೆಸಿರುವ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಎರಡು ಅಥವಾ ಹೆಚ್ಚಿನ ಆನೆಗಳ ಗುಂಪು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಚಾರ್ಮಾಡಿ-ಕನಪಾಡಿ, ಮುಂಡಾಜೆ- ಕಾಪು ರಕ್ಷಿತಾರಣ್ಯ ಪ್ರದೇಶದ ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ, ಮುಂಡಾಜೆ, ನೆರಿಯ, ಕಡಿರುದ್ಯಾವರ ಮೊದಲಾದ ಕಡೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆಗಳ ದಾಳಿಗೆ ಹಲವಾರು ಎಕರೆ ಕೃಷಿ ಭೂಮಿ ಈಗಾಗಲೇ ನಾಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ