ಬೆಂಕಿ ಕಡ್ಡಿಯಲ್ಲಿ ಮತದಾನ ಜಾಗೃತಿ ಮೂಡಿಸುವ ಪ್ರಯತ್ನ

ಜಾಲತಾಣದ ಮೂಲಕ ಮತದಾರರ ಸೆಳೆಯಲು ವಿನೂತನ ಕ್ರಮ

Team Udayavani, Apr 18, 2019, 6:00 AM IST

8

ಬೆಳ್ಳಾರೆಯ ಭರತ್‌ ಪೂಜಾರಿ ಬೆಂಕಿಕಡ್ಡಿಯಲ್ಲಿ ರಚಿಸಿದ ಕಲಾಕೃತಿ.

ಬೆಳ್ಳಾರೆ: ಮತದಾನ ಕೇಂದ್ರದಲ್ಲಿ ಸಾಲು ನಿಂತಿರುವ ಮತದಾರರ ಗುರುತು ಚೀಟಿ ಪರಿಶೀಲಿಸಿ, ಬೆರಳಿಗೆ ಶಾಯಿ ಹಾಕುವ, ಮತ ಚಲಾಯಿಸುವ ದೃಶ್ಯಗಳನ್ನು ಬೆಂಕಿ ಕಡ್ಡಿಗಳಲ್ಲಿ ಚಿತ್ರಿಸಿ, ಮತದಾರರನ್ನು ಮತಗಟ್ಟೆಗೆ ಸೆಳೆಯುವ ವಿನೂತನ ಪ್ರಯತ್ನವನ್ನು ಸಾಮಾಜಿಕ ಜಾಲತಾಣದ ಮೂಲಕ ಬೆಳ್ಳಾರೆಯ ಭರತ್‌ ಪೂಜಾರಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ಮತದಾನ ಕೇಂದ್ರದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಕಾತರರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಈ ಕುರಿತು ಜಾಗೃತಿ ಆಗುತ್ತಲಿದೆ. ಜಿಲ್ಲಾಡಳಿತ, ಸ್ವೀಪ್‌ ಸಮಿತಿಯೂ ಮತದಾನ ಪ್ರಮಾಣ ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ.

ಬೆಳ್ಳಾರೆಯ ಹವ್ಯಾಸಿ ಛಾಯಾಗ್ರಾಹಕ ಭರತ್‌ ಪೂಜಾರಿ ತಮ್ಮ ಕೈಚಳಕದಿಂದ ಬೆಂಕಿಕಡ್ಡಿಗಳಲ್ಲೇ ಮತಗಟ್ಟೆಯ ಪೂರ್ಣ ಚಿತ್ರಣವನ್ನು ಮೂಡಿಸಿದ್ದಾರೆ. ಮತದಾನ ನಮ್ಮ ಹಕ್ಕು. ತಪ್ಪದೇ ಮತ ಚಲಾಯಿಸೋಣ ಎನ್ನುವ ಸಂದೇಶದೊಂದಿಗೆ ಇದರ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪಸರಿಸಿದ್ದಾರೆ.

ವಿಶಿಷ್ಟ ಪ್ರಯತ್ನ
ಸಾಮಾಜಿಕ ಜಾಲತಾಣದಲ್ಲಿ ಇವರ ಚಿತ್ರವು ವ್ಯಾಪಕವಾಗಿ ಪ್ರಚಾರವಾಗಿದ್ದು, ಬೆಂಕಿ ಕಡ್ಡಿಯಲ್ಲಿ ಅರಳಿದ ಈ ಮತದಾನ ಜಾಗೃತಿ ಎಲ್ಲರನ್ನೂ ಆಕರ್ಷಿಸಿದೆ. ಗ್ರಾಮೀಣ ಪ್ರದೇಶಗಳ ಯುವಕರನ್ನು ಮತ ಚಲಾಯಿಸುವಂತೆ ಸಾಮಾಜಿಕ ಜಾಲತಾಣದ ಮೂಲಕ ಪ್ರೇರೇಪಿಸುವ ವಿಶಿಷ್ಟ ಪ್ರಯತ್ನವನ್ನು ಭರತ್‌ ಮಾಡಿದ್ದಾರೆ.

ಮತ ಚಲಾಯಿಸಿ
ಮತದಾನ ನಮ್ಮ ಹಕ್ಕು. ಯುವ ಮತದಾರರೇ ಉತ್ತಮ ನಾಯಕನ ಆಯ್ಕೆ ಮಾಡುವಲ್ಲಿ ನಿರ್ಣಾಯಕರಾಗಿರುತ್ತಾರೆ. ಯುವ ಸಮುದಾಯ ತಪ್ಪದೇ ಮತ ಚಲಾಯಿಸಬೇಕು. ಸಾಮಾಜಿಕ ಜಾಲತಾಣದಲ್ಲಿ ಪಕ್ಷದ ಪರ ಪ್ರಚಾರ ಮಾಡುವುದಕ್ಕಿಂತಲೂ ಮತದಾನ ಮಾಡಿ ಎನ್ನುವ ಜಾಗೃತಿಯನ್ನು ಮೂಡಿಸುವ ಕಾರ್ಯಕ್ಕೆ ಯುವಕರು ಮುಂದಾಗಬೇಕು.
ಭರತ್‌ ಪೂಜಾರಿ ಬೆಳ್ಳಾರೆ

ಉಮೇಶ್‌ ಮಣಿಕ್ಕಾರ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.