ಪರಿತ್ಯಕ್ತ ಶಿವನ ವಿಗ್ರಹಕ್ಕೆ  ಶೀಘ್ರ ಆಕರ್ಷಕ ಪಾರ್ಕ್‌


Team Udayavani, Apr 9, 2018, 11:29 AM IST

9-April-7.jpg

ಪುತ್ತೂರು: ಹಿಂದೊಮ್ಮೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಎದುರು ಆಕರ್ಷಣೆಗೆ ಕಾರಣವಾಗಿದ್ದ ಶಿವನ ವಿಗ್ರಹ ಇದೀಗ ಮೂಲೆ ಸೇರಿದೆ. ಅದೇ ವಿಗ್ರಹವನ್ನು ಬಳಸಿ ಸುಂದರ ಪಾರ್ಕ್‌ ಆಗಿಸಿ ಜನಾಕರ್ಷಣೆಯ ಕೇಂದ್ರವಾಗಿಸುತ್ತ ದೇವಾಲಯದ ಆಡಳಿತ ಮಂಡಳಿ ಯೋಜನೆ ರೂಪಿಸಿದೆ. ಕಾರಣಾಂತರಗಳಿಂದ ಆಕರ್ಷಕ ವಿಗ್ರಹ ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಬಳಿ ಗದ್ದೆಯಲ್ಲಿ ಮೂಲೆಗಿಡಲಾಗಿತ್ತು. ಇದನ್ನು ನಿರ್ವಹಣೆ ಮಾಡದ ಬಗ್ಗೆ ಸಾರ್ವಜನಿಕರು, ಭಕ್ತರಲ್ಲಿ ಅಸಮಾಧಾನಕ್ಕೂ ಕಾರಣವಾಗಿತ್ತು.

ನಿರ್ವಹಣೆಯಿಲ್ಲ
ಗದ್ದೆಯಲ್ಲಿದ್ದ ವಿಗ್ರಹದ ನಿರ್ವಹಣೆ ನಡೆದಿರಲಿಲ್ಲ. ಬ್ರಹ್ಮಕಲಶೋತ್ಸವ ಸಂದರ್ಭ ತಾತ್ಕಾಲಿಕವಾಗಿ ಕಲ್ಲುಹಾಸಿ ವಿಗ್ರಹ ವನ್ನು ಕೂರಿಸಿ ಸಣ್ಣ ಪಾರ್ಕ್‌ನಂತೆ ಮಾಡಲಾಗಿತ್ತು. ಸುತ್ತಲೂ ಬೇಲಿಹಾಕಿ ಕೆಲವು ಆಲಂಕಾರಿಕ ಗಿಡಗಳನ್ನು ನೆಡಲಾಗಿತ್ತು. ಅದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ಹೊಸ ಯೋಜನೆ
ಶಿವನ ಆಕರ್ಷಕ ವಿಗ್ರಹವನ್ನು ಧಾರ್ಮಿಕ ಹಿನ್ನೆಲೆಯಲ್ಲಿ ಅಲ್ಲದಿದ್ದರೂ ಆಕರ್ಷಣೆ ದೃಷ್ಟಿಯಿಂದ ಪುನರ್‌ ರೂಪುಗೊಳಿಸಬೇಕು ಎನ್ನುವ ಉದ್ದೇಶದಿಂದ ದೇವಾಲಯದ ಆಡಳಿತ ಮಂಡಳಿಯು 12 ಲಕ್ಷ ರೂ. ವೆಚ್ಚದ ಕಾರ್ಯ ಯೋಜನೆಯನ್ನು ಹಾಕಿ ಕೊಂಡಿದೆ. ಸುಮಾರು 200 ಸುತ್ತಳತೆಯ ಟ್ರ್ಯಾಕ್ ನಿರ್ಮಿಸಿ, ಆಕರ್ಷಕ ಗಾರ್ಡನ್‌ ನೊಂದಿಗೆ ಮಧ್ಯದಲ್ಲಿ ಶಿವನ ಮೂರ್ತಿ ಇಡಲು ಯೋಜಿಸಲಾಗಿದೆ. ಇದಕ್ಕೆ ಕಾಂಪೌಂಡ್‌ ಕೂಡ ನಿರ್ಮಾಣವಾಗಲಿದೆ. 

ನಿರ್ವಹಣೆ ಅಗತ್ಯ
ಯಾವುದೋ ಕಾರಣಕ್ಕೂ ಶಿವನ ಮೂರ್ತಿ ಸ್ಥಳಾಂತರಿಸಿರಬಹುದು. ಆದರೆ ನಿರ್ವಹಣೆ ಮಾಡದೆ ಆಕರ್ಷಕ ಮೂರ್ತಿ ಹಾಳು ಮಾಡುವುದು ಸರಿಯಲ್ಲ. ವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎನ್ನುವುದು ಭಕ್ತರಾದ ನಮ್ಮ ಅನಿಸಿಕೆ.
ಕುಸುಮಾಧರ ಪುತ್ತೂರು
  ಸ್ಥಳೀಯರು

ಶೀಘ್ರ ಚಾಲನೆ
ಶಿವನ ವಿಗ್ರಹದ ನಿರ್ವಹಣೆಗೆ ಸಂಬಂಧ ಆಕರ್ಷಕ ಪಾರ್ಕ್‌ ನಿರ್ಮಿಸಿ ವ್ಯವಸ್ಥೆಗೊಳಿಸುವ 12 ಲಕ್ಷ ರೂ. ಕಾರ್ಯ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಈ ನಿಟ್ಟಿನಲ್ಲಿ ಒಂದೆರಡು ಮಂದಿ ಕಾಮಗಾರಿ ನಡೆಸಲೂ ಮುಂದೆ ಬಂದಿದ್ದಾರೆ. ಶೀಘ್ರದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು. 
ಎನ್‌. ಸುಧಾಕರ ಶೆಟ್ಟಿ,
ಅಧ್ಯಕ್ಷರು, ಶ್ರೀ ಮಹಾಲಿಂಗೇಶ್ವರ
ದೇವಸ್ಥಾನದ ವ್ಯವಸ್ಥಾಪನ ಸಮಿತಿ

ರಾಜೇಶ್‌ ಪಟ್ಟೆ 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.