ಬಿದ್ದು ಸಿಕ್ಕಿದ 50,000 ರೂ. ಮರಳಿಸಿದ ರಿಕ್ಷಾ ಚಾಲಕ


Team Udayavani, May 7, 2018, 7:55 AM IST

Note-6-5.jpg

ಮಂಗಳೂರು: ಕಂಕನಾಡಿ ನಗರ ಠಾಣೆಯ ಪೊಲೀಸರ ಯತ್ನ ಮತ್ತು ರಿಕ್ಷಾ ಚಾಲಕರ ಪ್ರಾಮಾಣಿಕತೆಯಿಂದ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ 50,000 ರೂ. ಹಣವನ್ನು ಮರಳಿ ಪಡೆಯಲು ಸಾಧ್ಯವಾಗಿದೆ. ಕಾಸರಗೋಡು ಜಿಲ್ಲೆ ಉಪ್ಪಳದ ಪ್ರಶಾಂತ್‌ ಕುಮಾರ್‌ (30) ಅವರು ಕಳೆದುಕೊಂಡ ಹಣವನ್ನು ಮರಳಿ ಪಡೆದವರು ಹಾಗೂ ರಿಕ್ಷಾ ಚಾಲಕ ಅಬ್ದುಲ್‌ ಲಾಯ ಹಣವನ್ನು ಹಿಂದಿರುಗಿಸಿದವರು.

ಪ್ರಶಾಂತ್‌ ಕುಮಾರ್‌ ಅವರು ರವಿವಾರ ಬೆಳಗ್ಗೆ  9.30ಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ನಗರದ ಪಂಪ್‌ವೆಲ್‌ ಗೆ ಬಂದು ಬೈಕ್‌ ನಿಲ್ಲಿಸಿ ಕಿಸೆಯಿಂದ ಮೊಬೈಲ್‌ ಫೋನ್‌ ತೆಗೆಯುತ್ತಿದ್ದಾಗ ಕಿಸೆಯಲ್ಲಿದ್ದ 50,000 ರೂ.ಗಳ ಕಂತೆ ಕೆಳಗೆ ಬಿದ್ದಿತ್ತು. ಬಳಿಕ ಸಾಮಗ್ರಿ ಖರೀದಿಗಾಗಿ ಬಂದರು ಪ್ರದೇಶಕ್ಕೆ ತೆರಳಿದ್ದು, ಅಲ್ಲಿಗೆ ತಲುಪಿದಾಗ ಹಣ ಕಳೆದು ಹೋಗಿರುವುದು ತಿಳಿಯಿತು. ಪಂಪ್‌ವೆಲ್‌ನಲ್ಲಿ ತಾನು ಬೈಕ್‌ ನಿಲ್ಲಿಸಿದಲ್ಲಿ ಹಣಬಿದ್ದಿರಬಹುದೇ ಎಂಬ ಸಂಶಯದಿಂದ ವಾಪಸ್‌ ಅಲ್ಲಿಗೆ ತೆರಳಿ ಹುಡುಕಾಟ ನಡೆಸಿ ಬಳಿಕ ಕಂಕನಾಡಿ ನಗರ ಪೊಲೀಸರಿಗೆ ದೂರು ಸಲ್ಲಿಸಿದರು.

ಮಧ್ಯಾಹ್ನದ ವೇಳೆಗೆ ಪಂಪ್‌ವೆಲ್‌ ನ ಓರ್ವ ರಿಕ್ಷಾ ಚಾಲಕ ಕಂಕನಾಡಿ ಪೊಲೀಸ್‌ ಠಾಣೆಗೆ ಫೋನ್‌ ಮಾಡಿ ತನ್ನ ಪರಿಚಯದ ಇನ್ನೋರ್ವ ರಿಕ್ಷಾ ಚಾಲಕನಿಗೆ 50,000 ರೂ.ಹಣ ಬಿದ್ದು ಸಿಕ್ಕಿರುವ ಬಗ್ಗೆ  ಮಾಹಿತಿ ನೀಡಿದರು. ಪೊಲೀಸರು ಇಬ್ಬರೂ ರಿಕ್ಷಾ  ಚಾಲಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಪಂಪ್‌ವೆಲ್‌ ನಲ್ಲಿ ಹಣ ಸಿಕ್ಕಿರುವ ಬಗ್ಗೆ ಖಾತರಿಪಡಿಸಿಕೊಂಡರು. ಬಳಿಕ ಪೊಲೀಸರು ಪ್ರಶಾಂತ್‌ ಅವರಿಗೂ ಮಾಹಿತಿ ನೀಡಿ ಅವರನ್ನು ಠಾಣೆಗೆ ಕರೆಸಿಕೊಂಡರು. ಹಣ ಸಿಕ್ಕಿದ ರಿಕ್ಷಾ ಚಾಲಕ ಅಬ್ದುಲ್‌ ಲಾಯ ಅವರು 50,000 ರೂ. ಅನ್ನು ಪ್ರಶಾಂತ್‌ಗೆ ಹಸ್ತಾಂತರಿಸಿದರು. ಪ್ರಶಾಂತ್‌  ರಿಕ್ಷಾ ಚಾಲಕ ಅಬ್ದುಲ್‌ ಲಾಯ ಅವರನ್ನು ಸೂಕ್ತ ಬಹುಮಾನ ನೀಡಿ ಗೌರವಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.