ನರಸಿಂಹ ದೇವರ ಅವಭೃಥೋತ್ಸವ 


Team Udayavani, May 2, 2018, 1:30 PM IST

2-May-9.jpg

ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಲ್ಲಿ ನರಸಿಂಹ ಜಯಂತಿ ಪ್ರಯುಕ್ತ ಕುಮಾರಧಾರಾ ನದಿಯ ಅಗ್ರಹಾರ ತೀರ್ಥದಲ್ಲಿ ಶ್ರೀ ದೇವರ ಅವಭೃಥೋತ್ಸವ ಮಂಗಳವಾರ ನಡೆಯಿತು. ಪುಣ್ಯನದಿ ಕುಮಾರಧಾರಾದಲ್ಲಿ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಅವಭೃಥದ ವಿಧಿ-ವಿಧಾನಗಳನ್ನು ನೆರವೇರಿಸಿದರು. ಪ್ರಧಾನ ಅರ್ಚಕ ಶ್ರೀಕರ ಉಪಾಧ್ಯಾಯ ಉತ್ಸವದ ವೈದಿಕ ವಿಧಾನ ನೆರವೇರಿಸಿದರು.

ಮಂಗಳವಾರ ಪ್ರಾತಃಕಾಲ ಶ್ರೀ ನರಸಿಂಹ ದೇವರಿಗೆ ಶ್ರೀ ಮಠದಲ್ಲಿ ಕಟ್ಟೆಪೂಜೆ ನಡೆಯಿತು. ಅನಂತರ ಓಕುಳಿ ಪೂಜೆ ಹಾಗೂ ಓಕುಳಿ ಸಂಪ್ರೋಕ್ಷಣೆ ನಡೆಯಿತು. ಭಕ್ತರಿಗೆ ಓಕುಳಿ ವಿತರಿಸಲಾಯಿತು. ದೇವರು ಬಂಡಿ ರಥದಲ್ಲಿ ದೇವಸ್ಥಾನದಿಂದ ಅಗ್ರಹಾರ ಸೋಮನಾಥ ದೇವಾಲಯದ ಸಮೀಪದ ಕುಮಾರಧಾರಾ ನದಿ ತಟದವರೆಗೆ ಸಾಗಿಬಂದರು. ಅಗ್ರಹಾರದ ಪುಣ್ಯತೀರ್ಥದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ದೇವರಿಗೆ ಜಲಾಭಿಷೇಕ, ಶಂಖಾಭಿಷೇಕ ಹಾಗೂ ಸೀಯಾಳಾಭಿಷೇಕ ನೆರವೇರಿಸಿದರು. ಅನಂತರ ದೇವರ ಅವಭೃಥ ಸ್ನಾನ ನೆರವೇರಿತು.

ಭಕ್ತರು ಭಕ್ತಿ, ಶ್ರದ್ಧೆಯಿಂದ ಶ್ರೀ ದೇವರ ಜತೆ ಅವಭೃಥ ಸ್ನಾನ ಮಾಡಿದರು. ಬಳಿಕ ಕಟ್ಟೆಪೂಜೆ ನೆರವೇರಿತು. ಅವಭೃಥೋತ್ಸವದ ಬಳಿಕ ಮಠಕ್ಕೆ ಆಗಮಿಸುವಾಗ ಅಗ್ರಹಾರದಿಂದ ದೇವಸ್ಥಾನದ ವರೆಗೂ ಅಂಗಡಿ ವ್ಯಾಪಾರಸ್ಥರು ಹಾಗೂ ಮನೆಯವರು ಫಲ, ಪುಷ್ಪ ಆರತಿಯನ್ನು ನೀಡಿ ಶ್ರೀ ದೇವರಿಗೆ ಸೇವೆ ಸಲ್ಲಿಸಿದರು. ಅವಭೃಥ ಮುಗಿಸಿ ಶ್ರೀ ಮಠಕ್ಕೆ ಆಗಮಿಸಿದ ನರಸಿಂಹ ದೇವರಿಗೆ ಮಠದಲ್ಲಿ ವಸಂತಪೂಜೆ ನೆರವೇರಿತು. ಮಠದ ದಿವಾನ ಸುದರ್ಶನ ಜೋಯೀಸ್‌, ಕಲಾವಿದ ಯಜ್ನೇಶ್‌ ಆಚಾರ್‌ ಸಹಿತ ಭಕ್ತರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.