“ಮನದ ಸ್ವಚ್ಛತೆಗೂ ಜಾಗೃತಿ ಮೂಡಲಿ’
ಕ್ಲಸ್ಟರ್ ಮಟ್ಟದ ಸ್ವಚ್ಛಮೇವ ಜಯತೇ
Team Udayavani, Jun 16, 2019, 5:38 AM IST
ಹಳೆಯಂಗಡಿ: ಸುಂದರ ಪರಿಸರ ಹಾಗೂ ಸ್ವಚ್ಛ ಗಾಳಿಯೊಂದಿಗೆ ನಮ್ಮ ನಮ್ಮ ಮನದ ಸ್ವಚ್ಛತೆಗೂ ಜಾಗೃತಿ ಮೂಡಿಸಬೇಕು ಎಂದು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೇಮೋರಿಯಲ್ ಚರ್ಚ್ನ ಸಭಾಪಾಲಕ ವ| ವಿನಯಲಾಲ್ ಬಂಗೇರ ಹೇಳಿದರು.
ಯುಬಿಎಂಸಿ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಸ್ವಚ್ಛಮೇವ ಜಯತೇ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಸಾಮಾಜಿಕ ಕಾರ್ಯಕರ್ತೆ ನಂದಾ ಪಾಯಸ್ ಮಾತನಾಡಿದರು.ಕಾರ್ಯಕ್ರಮವನ್ನು ದ. ಕ. ಜಿ. ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು ಉ.ವ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಪಡುಪ ಣಂಬೂರು ಸಮೂಹ ಸಂಪನ್ಮೂಲ ಕೇಂದ್ರದ ಸಹಕಾರದಲ್ಲಿ ಸಂಯೋಜಿಸಲಾಗಿತ್ತು.ಸಮೂಹ ಸಂಪನ್ಮೂಲ ಕೇಂದ್ರದ ಮುಖ್ಯಸ್ಥೆ ಕುಸುಮಾ ಆರ್. ಅವರು ಮಕ್ಕಳಿಗೆ ಸ್ವಚ್ಛ ಭಾರತದ ಪರಿಕಲ್ಪನೆಯ ಸ್ವಚ್ಛಮೇವ ಜಯತೇ ಪ್ರತಿಜ್ಞಾ ವಿಧಿ ಭೋಧಿಸಿದರು.
ತೀರ್ಪುಗಾರರಾಗಿ ದಯಾಕ್ಷಿ, ಪ್ರಮೀಳಾ, ನಳಿನಾಕ್ಷಿ ಸಹಕರಿಸಿದ್ದರು. ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಕಾಂಬ್ಳಿ ಸ್ವಾಗತಿಸಿದರು, ಸಹ ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ