ಬೈಕಂಪಾಡಿ : ಗುಂಡಿಗೆ ಮಣ್ಣು ತುಂಬಿಸಿ ರಾಡಿ ಎಬ್ಬಿಸಿದರು!


Team Udayavani, Jul 27, 2018, 11:49 AM IST

27-july-7.jpg

ಬೈಕಂಪಾಡಿ: ಇಲ್ಲಿಯ ಪಣಂಬೂರು ಪೊಲೀಸ್‌ ಠಾಣೆ, ಬದವಿದೆ ದೇವಸ್ಥಾನ ರಸ್ತೆ ಮೃತ್ಯು ಕೂಪವಾಗಿದ್ದ ರಸ್ತೆ ಇದೀಗ ಮಣ್ಣು ತಂದು ಗುಂಡಿ ಮುಚ್ಚಿದ ಪರಿಣಾಮ ಕೆಸರು ಗದ್ದೆಯಂತಾಗಿ ರಿಕ್ಷಾ, ದ್ವಿಚಕ್ರ ವಾಹನಗಳು ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೈಗಾರಿಕೆ ಪ್ರದೇಶಕ್ಕೂ ತೆರಳಲು ಇದು ಪ್ರಮುಖ ರಸ್ತೆಯಾಗಿದ್ದು, ಕೆಐಎಡಿಬಿ ವ್ಯಾಪ್ತಿಯ ರಸ್ತೆಗೆ ಕಾಂಕ್ರೀಟ್‌ ಹಾಕಿದ್ದಾರೆ ಆದರೆ ಇದನ್ನು ಸಂಪರ್ಕಿಸುವ ಹೆದ್ದಾರಿ ಮತ್ತು ಸರ್ವಿಸ್‌ ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿತ್ತು. ಬುಧವಾರ ರಾತ್ರಿ ಈ ಹೊಂಡಗಳಿಗೆ ಮಣ್ಣು ತುಂಬಿಸಿದ್ದರಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದೆ.

ಸಮರ್ಪಕ ತೋಡು
ಇಲ್ಲಿ ಸಣ್ಣ ಹಾಗೂ ದೊಡ್ಡ ಕಾರ್ಖಾನೆಗಳಿದ್ದು ನಿತ್ಯ ಸಾವಿರಾರು ಕಾರ್ಮಿಕರು ಕೆಲಸಕ್ಕೆ ಬರುತ್ತಾರೆ. ದ್ವಿಚಕ್ರ ವಾಹನ, ರಿಕ್ಷಾ ಈ ರಸ್ತೆ ದಾಟದಂತ ಸ್ಥಿತಿ ಉಂಟಾಗಿದೆ. ಘನ ವಾಹನಗಳು ಓಡಾಡುವುದರಿಂದ ರಸ್ತೆ ಮಳೆಗಾಲದಲ್ಲಿ ನಿತ್ಯ ಹದೆಗೆಡುತ್ತದೆ ಎಂಬುದು ಸ್ಥಳೀಯರ ದೂರು. ಮಳೆ ನೀರು ಹರಿಯುವ ಇಲ್ಲಿಯ ತೋಡುಗಳು ಸಮರ್ಪಕವಾಗಿಲ್ಲದೆ ನೀರು ರಸ್ತೆಯಲ್ಲಿಯೇ ಹರಿದು ಹದೆಗೆಡಲು ಕಾರಣವಾಗುತ್ತಿದೆ. ನಿತ್ಯ ಕಾರು, ಬೈಕು ಮತ್ತಿತರ ವಾಹನಗಳು ಈ ಹೊಂಡದಲ್ಲಿ ಸಿಲುಕಿ ಅಪಾಯಗಳಾಗುತ್ತಿದ್ದು ತತ್‌ಕ್ಷಣ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಾಶ್ವತ ಕಾಯಕಲ್ಪ
ಇಲ್ಲಿ ಪ್ರತೀ ವರ್ಷ ರಸ್ತೆ ಹಾಳಾಗುತ್ತಿದೆ. ವಾಹನಗಳು ಈ ಹೊಂಡದಲ್ಲಿ ಓಡಾಡಿದರೆ ದುರಸ್ತಿ ಬರುವುದು ಖಚಿತ. ಇನ್ನು ಇದಕ್ಕೆ ಶಾಶ್ವತ ಕಾಯಕಲ್ಪ ನೀಡಲು ಹೆದ್ದಾರಿ ಇಲಾಖೆ ವಿಫಲವಾಗಿದೆ. ಇನ್ನಾದರೂ ಕ್ರಮಕೈಗೊಳ್ಳಿ.
 - ವಿಶ್ವೇಶ್ವರ ಭಟ್‌ ಬದವಿದೆ, ಉದ್ಯಮಿ

 ಮಳೆ ಕಡಿಯದಾಗ ದುರಸ್ತಿ
ಇಲ್ಲಿ ಘನ ಲಾರಿಗಳ ಓಡಾಟದಿಂದ ರಸ್ತೆ ಹಾಳಾಗಲು ಕಾರಣ. ಇದರ ದುರಸ್ತಿ ಕಾರ್ಯಕ್ಕೆ ಹೆದ್ದಾರಿ ಇಲಾಖೆ ಮುಂದಾಗಿದ್ದು, ಮಳೆ ಕಡಿಮೆಯಾದ ತತ್‌ಕ್ಷಣ ಆರಂಭಿಸಲಾಗುವುದು.
– ಅಜಿತ್‌ ಕುಮಾರ್‌,
ಎಂಜಿನಿಯರ್‌ ಹೆದ್ದಾರಿ ಇಲಾಖೆ 

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.