ಬಜಪೆ: ಅಂತಾರಾಜ್ಯ ದನ ಕಳ್ಳರ ಬಂಧನ… ದ.ಕ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಸಕ್ರಿಯರಾಗಿದ್ದರು


Team Udayavani, Mar 7, 2023, 6:17 AM IST

ಬಜಪೆ: ಅಂತಾರಾಜ್ಯ ದನ ಕಳ್ಳರ ಬಂಧನ… ದ.ಕ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಸಕ್ರಿಯರಾಗಿದ್ದರು

ಬಜಪೆ: ಬಜಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಪ್ರಕಾಶ್‌ ಅವರ ಆದೇಶದಂತೆ ಮಾ. 6ರಂದು ಬೆಳಗ್ಗಿನ ಜಾವ 5.30ಕ್ಕೆ ಎಸ್‌ಐ ಪೂವಪ್ಪ ಅವರು ಸಿಬಂದಿ ಜತೆ ಅಡ್ಕೂರು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಮಂಗಳೂರು ನಗರ, ದ.ಕ. ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾರುಗಳಲ್ಲಿ ಹೋಗಿ ದನಗಳನ್ನು ಕಳವು ಮಾಡುತ್ತಿದ್ದ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿವಾಸಿ ಇರ್ಷಾದ್‌ (32) ಮತ್ತು ಕೇರಳದ ಮಂಜೇಶ್ವರ ನಿವಾಸಿ ಇರ್ಫಾನ್‌ ಯಾನೆ ಮಲಾರ್‌ ಇರ್ಪಾನ್‌ (29) ನನ್ನು ಬಂಧಿಸಿದ್ದಾರೆ.

ಆರೋಪಿಗಳು ದನ ಕಳವು ಮಾಡಲು ಉಪಯೋಗಿಸುತ್ತಿದ್ದ ಕೆಎ 01 ಎಬಿ 0832 ನಂಬರಿನ ಕೆಂಪು ಬಣ್ಣದ ಮಹೇಂದ್ರ ಕಂಪೆನಿಯ ಕಾರು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮದಡ್ಕ ಫಾರೂಕ್‌ ಪೊಲೀಸರಿಂದ ತಪ್ಪಿಕೊಂಡಿದ್ದಾನೆ.

ಆರೋಪಿತರನ್ನು ತೀವ್ರ ವಿಚಾರಣೆ ನಡೆಸಿದಾಗ ಅವರು ಇತ್ತೀಚೆಗೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಮತ್ತು 2021ನೇ ಇಸವಿಯಲ್ಲಿ ಬಡಗ ಎಡಪದವು ದಡ್ಡಿಯಿಂದ 2 ದನಗಳನ್ನು ಕೆಂಪು ಬಣ್ಣದ ಕಾರಿನಲ್ಲಿ ಕಳವು ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ.

ತಪ್ಪಿಸಿಕೊಂಡಿರುವ ಮದಡ್ಕ ಫಾರೂಕ್‌ ಪತ್ತೆಯ ಬಗ್ಗೆ ತೀವ್ರ ಕಾರ್ಯಾಚರಣೆ ಮುಂದುವರಿದಿದೆ.

ವಿವಿಧೆಡೆ ದನಕಳವು, ದರೋಡೆ
ಆರೋಪಿತರ ವಿರುದ್ದ ಮಂಗಳೂರಿನ ಹೊರವಲಯದ ಬಜಪೆ, ಕೊಣಾಜೆ, ಕಾವೂರು, ಮೂಡುಬಿದಿರೆ, ಮಂಗ ಳೂರು ಉತ್ತರ, ಪುಂಜಾಲಕಟ್ಟೆ, ಬಂಟ್ವಾಳ ನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬನಕಲ್‌, ಬಸವನಹಳ್ಳಿ ಮತ್ತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಗಳಲ್ಲಿ ದನ ಕಳವು ಮತ್ತು ದರೋಡೆಗೆ ಸಂಬಂಧಿ ಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು
ಆರೋಪಿತರು ವಿಟ್ಲದ ಮಿತ್ತೂರು ಎಂಬಲ್ಲಿ ದನ ಕಳವು ಮಾಡಿದ ವಿಚಾರದಲ್ಲಿ ಸ್ಥಳಿಯ ಸಂಘ ಸಂಸ್ಥೆಗಳು ಪ್ರತಿಭಟನೆಗೂ ಸಿದ್ಧತೆ ನಡೆಸಿದ್ದವು. ಈ ನಡುವೆ ಆರೋಪಿಗಳ ಬಂಧನವಾಗಿದೆ.
ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ಅವರ ಮಾರ್ಗದರ್ಶನದಂತೆ, ಡಿಸಿಪಿ ಅಂಶುಕುಮಾರ್‌ ಮತ್ತು ದಿನೇಶ್‌ ಕುಮಾರ್‌ ಅವ‌ರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ ಅವರ ನೇತೃತ್ವದಲ್ಲಿ ಬಜಪೆ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕ ಪ್ರಕಾಶ್‌ ನೇತೃತ್ವದಲ್ಲಿ ಎಸ್‌ಐ ಪೂವಪ್ಪ, ಗುರು ಕಾಂತಿ, ಎಎಸ್‌ಐ ರಾಮಣ್ಣ ಪೂಜಾರಿ, ಸುಜನ್‌, ರಶೀದಾ ಶೇಖ್‌, ರಾಜೇಶ್‌, ಸಂತೋಷ್‌, ಸಂಜೀವ ಭಜಂತ್ರಿ, ಬಸವರಾಜ್‌ ಪಾಟೀಲ್‌, ಮೋಹನ್‌, ಉಮೇಶ್‌ ಮತ್ತು ಕೆಂಚಪ್ಪ ಅವರು ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.