ಬಜಪೆ: ಪರಿಸರದಲ್ಲಿ ಮುಂದುವರಿದ ಕೆಂಗಣ್ಣು ಕಾಯಿಲೆ ಸಮಸ್ಯೆ
Team Udayavani, Nov 12, 2022, 6:48 AM IST
ಬಜಪೆ: ಇಲ್ಲಿನ ಪರಿಸರದಲ್ಲಿ ಕೆಂಗಣ್ಣು ಕಾಯಿಲೆ ಸಮಸ್ಯೆ ಮುಂದುವರಿದಿದ್ದು, ಹಲವು ಮನೆ ಗಳಿಗೆ ಹರಡಿದೆ. ಮಕ್ಕಳಲ್ಲಿ ಹೆಚ್ಚು ಕಾಣಿಸಿಕೊಂಡಿದೆ. ಇದರಿಂದ ಮಿದುಳು ಜ್ವರ ವಿರುದ್ಧ ಲಸಿಕೆಯ ಸರ್ವೇಗೆ ಮನೆ ಮನೆಗೆ ತೆರಳುವ ಆಶಾ ಕಾರ್ಯಕರ್ತೆಯರಿಗೂ ಸಮಸ್ಯೆ ಎದುರಾಗಿದೆ.
ಬಜಪೆ ಪ. ಪಂ.ನ ಪಡೀಲ್ ಪ್ರದೇಶದಲ್ಲಿದ್ದ ಕೆಂಗಣ್ಣು ಕಾಯಿಲೆ ಈಗ ಜರಿನಗರದ ಹಲವು ಮನೆಗಳಲ್ಲಿ ಕಾಣಿಸಿ ಕೊಂಡಿದೆ. ಇತರೆಡೆ ಕೆಲವು ಮನೆಗಳಲ್ಲಿ ಕಂಡು ಬಂದಿರುವ ಈ ಸಮಸ್ಯೆ ಇತರ ಗ್ರಾಮಗಳಿಗೆ ಹರಡಿದೆ.
ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಕರೆದು ಕೊಂಡು ಬರುವ ಕೆಂಗಣ್ಣು ಸಮಸ್ಯೆ ಇದ್ದ ತಾಯಿ ಹಾಗೂ ಮಕ್ಕಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವಾರ ಬಿಟ್ಟು ಬರಲು ಸೂಚನೆ ನೀಡಲಾಗಿದೆ. ಕೆಲವೆಡೆ ಮನೆಯ ಎಲ್ಲರಿಗೂ ಕೆಂಗಣ್ಣು ಸಮಸ್ಯೆ ಇದ್ದರೂ ಅವರು ಖರೀದಿಗಾಗಿ ಪೇಟೆಗೆ ಬರುವ ಕಾರಣ ಕೆಂಗಣ್ಣು ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ.
ಡಿ.5ರಿಂದ ಮಕ್ಕಳಿಗೆ ಮಿದುಳು ಜ್ವರ ವಿರುದ್ಧ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು