ದೀಪದ ಬೆಳಕಿನಲ್ಲಿ ಬಲಿ ಉತ್ಸವ


Team Udayavani, Apr 17, 2018, 8:40 AM IST

Bali-utsava-16-4.jpg

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಬೆಳ್ಳಿ ಮೂಡುವ ಹೊತ್ತಿಗೆ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯಿತು. ಪ್ರತಿವರ್ಷ ಎ. 16 ರಂದು ಸೂರ್ಯೋದಯಕ್ಕೆ ಮೊದಲು ಈ ಉತ್ಸವ ನಡೆಯುತ್ತದೆ. ರವಿವಾರ ರಾತ್ರಿ ಪೇಟೆ ಸವಾರಿಗೆ ತೆರಳಿದ ದೇವರು ದೇವಾಲಯಕ್ಕೆ ಮರಳಿದ ಬಳಿಕ ತಡರಾತ್ರಿ ಉತ್ಸವ ಮುಗಿಯುತ್ತದೆ. ಅನಂತರ ಬ್ರಹ್ಮವಾಹಕರು, ತಂತ್ರಿಗಳು ಸಹಿತ ಉತ್ಸವಕ್ಕೆ ಸಂಬಂಧಪಟ್ಟ ಜವಾಬ್ದಾರಿಯವರು ಬೆಳ್ಳಿ ಮೂಡುವ ಮೊದಲೇ ಸ್ನಾನ ಮಾಡಿ ಮಡಿಯುಟ್ಟು ದೀಪ ಬಲಿ ಉತ್ಸವಕ್ಕೆ ಸಿದ್ಧರಾದ ಬಳಿಕ ದೀಪ ಹಚ್ಚಿ ದೇವರ ಬಲಿ ನಡೆಯುತ್ತದೆ.

ವರ್ಷದಲ್ಲಿ ಒಂದು ದಿನ ಮಾತ್ರ ಅಂದರೆ ಜಾತ್ರೆಯ ಸಂದರ್ಭದ ಎ. 16ರಂದು ಮಾತ್ರ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ. ದೀಪ ಬಲಿ ಉತ್ಸವಕ್ಕೂ ಧಾರ್ಮಿಕ ಮಹತ್ವವಿದೆ. ಒಳಾಂಗಣದಲ್ಲಿ ಗುಡಿಗಳ, ಮಹಾಬಲಿ ಪೀಠದ, ಧ್ವಜ ಸ್ತಂಭದ ಬಳಿ ನೆಲದಲ್ಲಿ ಎಳ್ಳೆಣ್ಣೆ ಹಾಕಿ ಹಣತೆಗಳನ್ನು ಬೆಳಗಿಸಿ, ಅದೇ ಬೆಳಕಿನಲ್ಲಿ ದೀಪ ಬಲಿ ನಡೆಯುತ್ತದೆ. ಒಳಾಂಗಣದಲ್ಲಿ ಇತರ ದಿನ ನಡೆಯುವ ಉತ್ಸವದ ಸಂಪ್ರದಾಯಗಳನ್ನು ದೀಪ ಬಲಿ ಉತ್ಸವದಲ್ಲಿ ಪಾಲಿಸಲಾಗುತ್ತದೆ.

ಈಶನ ಬಂಡಿ ಉತ್ಸವ
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಹಿನ್ನೆಲೆಯಲ್ಲಿ ಎ. 15ರಂದು ರಾತ್ರಿ ಬಂಡಿ ಉತ್ಸವ ನಡೆಯಿತು. ಬೆಳಗ್ಗೆ ಸೌರಮಾನ ಯುಗಾದಿ ಆಚರಣೆ ನಡೆದು, ಬಲಿ ಉತ್ಸವ, ವಸಂತ ಕಟ್ಟೆಪೂಜೆ ನಡೆಯಿತು. ರಾತ್ರಿ ಉತ್ಸವ ಬಲಿ ಆರಂಭಗೊಂಡು, ಬಂಡಿ ಉತ್ಸವ (ಚಂದ್ರಮಂಡಲ) ನೆರವೇರಿತು. ಬಳಿಕ ಬನ್ನೂರು ಅಶೋಕನಗರ, ರೈಲ್ವೇ ಮಾರ್ಗ, ಕೊಂಬೆಟ್ಟು, ಸಕ್ಕರೆಕಟ್ಟೆ ಮಾರ್ಗವಾಗಿ ದೇವರ ಸವಾರಿ ಹೊರಟಿತು.

Ad

ಟಾಪ್ ನ್ಯೂಸ್

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ : ಸಚಿವರ ಭರವಸೆ

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ: ಸಚಿವರ ಭರವಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Kadaba: ರಸ್ತೆ ಅಪಘಾತದ ಗಾಯಾಳು ಸಾವು

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Bantwal ರಹಿಮಾನ್‌ ಹ*ತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

Bantwal; ಬಡಗಬೆಳ್ಳೂರು: ಹಲಸಿನ ಮರ ಬಿದ್ದು ಮನೆ ಜಖಂ  

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Central government says warning labels on samosa, jalebi are false

No health warning: ಸಮೋಸಾ, ಜಿಲೇಬಿಗೆ ಎಚ್ಚರಿಕೆ ಲೇಬಲ್‌ ಸುಳ್ಳು ಎಂದ ಕೇಂದ್ರ ಸರ್ಕಾರ

Nabard–meet

ಪ್ರಸಕ್ತ ಹಣಕಾಸು ವರ್ಷದಲ್ಲಿ ಕರ್ನಾಟಕಕ್ಕೆ 4.46 ಲಕ್ಷ ಕೋಟಿ ರೂ. ಸಾಲ: ನಬಾರ್ಡ್‌

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

ಅಳಿವೆ ಬಾಗಿಲು ಕಡೆ ಬಂದದ್ದೇ ಮುಳುವಾಯಿತೇ? ತೂಫಾನ್‌ಗೆ ಸಿಕ್ಕಿ ದೋಣಿ ಸಂಪೂರ್ಣ ದಿಕ್ಕಾಪಾಲು

Odisha harassment case: Student dies after 3 days

Odisha se*xual harassment case: 3 ದಿನ ಬಳಿಕ ವಿದ್ಯಾರ್ಥಿನಿ ಸಾವು

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Udupi: ಫೈಬರ್‌ ಮೂರ್ತಿ ಎಂದಿದ್ದ ಕಾಂಗ್ರೆಸ್‌ ಆರೋಪ ಸುಳ್ಳು: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.