ದೀಪದ ಬೆಳಕಿನಲ್ಲಿ ಬಲಿ ಉತ್ಸವ


Team Udayavani, Apr 17, 2018, 8:40 AM IST

Bali-utsava-16-4.jpg

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಬೆಳ್ಳಿ ಮೂಡುವ ಹೊತ್ತಿಗೆ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯಿತು. ಪ್ರತಿವರ್ಷ ಎ. 16 ರಂದು ಸೂರ್ಯೋದಯಕ್ಕೆ ಮೊದಲು ಈ ಉತ್ಸವ ನಡೆಯುತ್ತದೆ. ರವಿವಾರ ರಾತ್ರಿ ಪೇಟೆ ಸವಾರಿಗೆ ತೆರಳಿದ ದೇವರು ದೇವಾಲಯಕ್ಕೆ ಮರಳಿದ ಬಳಿಕ ತಡರಾತ್ರಿ ಉತ್ಸವ ಮುಗಿಯುತ್ತದೆ. ಅನಂತರ ಬ್ರಹ್ಮವಾಹಕರು, ತಂತ್ರಿಗಳು ಸಹಿತ ಉತ್ಸವಕ್ಕೆ ಸಂಬಂಧಪಟ್ಟ ಜವಾಬ್ದಾರಿಯವರು ಬೆಳ್ಳಿ ಮೂಡುವ ಮೊದಲೇ ಸ್ನಾನ ಮಾಡಿ ಮಡಿಯುಟ್ಟು ದೀಪ ಬಲಿ ಉತ್ಸವಕ್ಕೆ ಸಿದ್ಧರಾದ ಬಳಿಕ ದೀಪ ಹಚ್ಚಿ ದೇವರ ಬಲಿ ನಡೆಯುತ್ತದೆ.

ವರ್ಷದಲ್ಲಿ ಒಂದು ದಿನ ಮಾತ್ರ ಅಂದರೆ ಜಾತ್ರೆಯ ಸಂದರ್ಭದ ಎ. 16ರಂದು ಮಾತ್ರ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ. ದೀಪ ಬಲಿ ಉತ್ಸವಕ್ಕೂ ಧಾರ್ಮಿಕ ಮಹತ್ವವಿದೆ. ಒಳಾಂಗಣದಲ್ಲಿ ಗುಡಿಗಳ, ಮಹಾಬಲಿ ಪೀಠದ, ಧ್ವಜ ಸ್ತಂಭದ ಬಳಿ ನೆಲದಲ್ಲಿ ಎಳ್ಳೆಣ್ಣೆ ಹಾಕಿ ಹಣತೆಗಳನ್ನು ಬೆಳಗಿಸಿ, ಅದೇ ಬೆಳಕಿನಲ್ಲಿ ದೀಪ ಬಲಿ ನಡೆಯುತ್ತದೆ. ಒಳಾಂಗಣದಲ್ಲಿ ಇತರ ದಿನ ನಡೆಯುವ ಉತ್ಸವದ ಸಂಪ್ರದಾಯಗಳನ್ನು ದೀಪ ಬಲಿ ಉತ್ಸವದಲ್ಲಿ ಪಾಲಿಸಲಾಗುತ್ತದೆ.

ಈಶನ ಬಂಡಿ ಉತ್ಸವ
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆ ಹಿನ್ನೆಲೆಯಲ್ಲಿ ಎ. 15ರಂದು ರಾತ್ರಿ ಬಂಡಿ ಉತ್ಸವ ನಡೆಯಿತು. ಬೆಳಗ್ಗೆ ಸೌರಮಾನ ಯುಗಾದಿ ಆಚರಣೆ ನಡೆದು, ಬಲಿ ಉತ್ಸವ, ವಸಂತ ಕಟ್ಟೆಪೂಜೆ ನಡೆಯಿತು. ರಾತ್ರಿ ಉತ್ಸವ ಬಲಿ ಆರಂಭಗೊಂಡು, ಬಂಡಿ ಉತ್ಸವ (ಚಂದ್ರಮಂಡಲ) ನೆರವೇರಿತು. ಬಳಿಕ ಬನ್ನೂರು ಅಶೋಕನಗರ, ರೈಲ್ವೇ ಮಾರ್ಗ, ಕೊಂಬೆಟ್ಟು, ಸಕ್ಕರೆಕಟ್ಟೆ ಮಾರ್ಗವಾಗಿ ದೇವರ ಸವಾರಿ ಹೊರಟಿತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.