ಜನತೆಯ ಬಳಿಗೆ ಬ್ಯಾಂಕಿಂಗ್: ಮಹಾಬಲೇಶ್ವರ
Team Udayavani, Apr 26, 2017, 11:20 AM IST
ಮಂಗಳೂರು: ನೋಟು ಅಪಮೌಲ್ಯಕ್ಕೆ ಬೆಂಬಲದ ಜತೆಯಲ್ಲಿ ಡಿಜಿಟಲ್ ಕ್ರಾಂತಿಯ ಸಹಕಾರದಿಂದ ಜನಸಾಮಾನ್ಯರ ಬೆರಳ ತುದಿಗೆ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ತಲುಪಿಸಲು ಸಕಾಲ ಸೃಷ್ಟಿಯಾಗಿದೆ ಎಂದು ಕರ್ಣಾಟಕ ಬ್ಯಾಂಕ್ನ ವ್ಯವ ಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ಹೇಳಿದರು.
ಸೋಮವಾರ ನಡೆದ ಬ್ಯಾಂಕ್ನ ಪ್ರಾದೇಶಿಕ ಮುಖ್ಯಸ್ಥರ ತ್ತೈಮಾಸಿಕ ಪರಾಮರ್ಶನ ಸಭೆಯ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ಗ್ರಾಹಕಪರ ಸ್ಪಂದನೆ, ಇ-ಬ್ಯಾಂಕಿಂಗ್ ಉತ್ಪನ್ನಗಳ ನಿರ್ವಹಣೆ ಮೂಲಕ ಈ ಅವಕಾಶಗಳ ಸಂಪೂರ್ಣ ಸದುಪಯೋಗವನ್ನು ಕರ್ಣಾಟಕ ಬ್ಯಾಂಕ್ ಪಡೆಯುತ್ತಿದೆ. ಈಗಿನ 90 ಸಾವಿರ ಕೋಟಿ ರೂ. ವ್ಯವಹಾರ ಮುಂದಿನ ಮೂರು ವರ್ಷಗಳಲ್ಲಿ 1.8 ಲಕ್ಷ ಕೋಟಿ ರೂ.ಗೆ ವೃದ್ಧಿಸಲಿದೆ ಎಂದರು.
ಜನರಲ್ ಮ್ಯಾನೇಜರ್ ಚಂದ್ರಶೇಖರ ರಾವ್ ಬಿ. ಸ್ವಾಗತಿಸಿದರು. ಜನರಲ್ಮ್ಯಾನೇಜರ್ ವೈ. ವಿ. ಬಾಲಚಂದ್ರ ಪ್ರಸ್ತಾವನೆಗೈದರು. ಜನರಲ್ ಮ್ಯಾನೇಜರ್ಗಳಾದ ರಘುರಾಮ, ರಾಘವೇಂದ್ರ ಭಟ್ ಎಂ., ಸುಭಾಶ್ಚಂದ್ರ ಪುರಾಣಿಕ್, ಮುರಲೀಧರ ಕೃಷ್ಣ ರಾವ್, ನಾಗರಾಜ ರಾವ್ ಬಿ. ಉಪಸ್ಥಿತರಿದ್ದರು. ಡಿಜಿಎಂ ವಿಜಯಶಂಕರ್ ರೈ ಕೆ.ವಿ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು