ಬಂಟ್ವಾಳ : ಒಂಟಿ ಮಹಿಳೆಯ ಮನೆಯಿಂದ ಪಾತ್ರೆಗಳ ಕಳವು


Team Udayavani, Jun 26, 2022, 11:58 PM IST

ಬಂಟ್ವಾಳ : ಒಂಟಿ ಮಹಿಳೆಯ ಮನೆಯಿಂದ ಪಾತ್ರೆಗಳ ಕಳವು

ಬಂಟ್ವಾಳ: ಒಂಟಿ ಮಹಿಳೆ ವಾಸವಿದ್ದ ಮನೆಯೊಂದರ ಹೊರಗಡೆ ತೊಳೆದು ಒಣಗಲು ಇಟ್ಟಿದ್ದ ಪಾತ್ರೆಗಳನ್ನು ಕಳ್ಳರು ಎಗರಿಸಿದ ಘಟನೆ ಜೂ. 25ರಂದು ಮಣಿನಾಲ್ಕೂರು ಗ್ರಾಮದ ಅಗರಗಂಡಿ ಬಳಿಯ ಹಂಡೀರಿನಲ್ಲಿ ನಡೆದಿದೆ.

ಹಂಡೀರು ನಿವಾಸಿ ಮುತ್ತು ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಒಬ್ಬಂಟಿಯಾಗಿ ವಾಸಿಸುತ್ತಿರುವ ಅವರು ಮನೆಯ ಸಮೀಪದಲ್ಲೇ ಇರುವ ಮಗಳ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಸ್ನಾನ ಮಾಡಲು ಉಪಯೋಗಿಸುವ ದೊಡ್ಡ ಹಂಡೆ, ಅಡುಗೆಯ 3 ಪಾತ್ರೆಗಳು, 2 ಫೈಬರ್‌ ಕುರ್ಚಿಗಳನ್ನು ಕಳವು ಮಾಡಲಾಗಿದ್ದು, ಅದರ ಮೌಲ್ಯ ಒಟ್ಟು 3,500 ರೂ. ಎಂದು ಅಂದಾಜಿಸಲಾಗಿದೆ.

ಘಟನೆಯ ಕುರಿತು ಮುತ್ತು ಅವರ ಅಳಿಯ ಅಗರಗಂಡಿ ನಿವಾಸಿ ಪದ್ಮನಾಭ ನಾಯ್ಕ ಅವರು ದೂರು ನೀಡಿದ್ದು, ಜೂ. 25ರ ಬೆಳಗ್ಗೆ 10ರ ಸುಮಾರಿಗೆ ಅವರ ಪತ್ನಿ ತಾಯಿ ಮನೆಗೆ ತೆರಳಿ ಪಾತ್ರೆಗಳನ್ನು ತೊಳೆದು ಮನೆಯ ಹೊರಗಡೆ ಇಟ್ಟಿದ್ದು, ಬಳಿಕ ತಾಯಿಯೊಂದಿಗೆ ತಮ್ಮ ಮನೆಗೆ ಆಗಮಿಸಿದ್ದರು. ಸಂಜೆ 5ರ ಸುಮಾರಿಗೆ ಪಾತ್ರೆಗಳನ್ನು ಒಳಗಡೆ ಇಡಲು ತೆರಳಿದಾಗ ಪಾತ್ರೆಗಳು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಪಿಎಸ್‌ಐ ಸಂಜೀವ ಹಾಗೂ ಸಿಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಹೆಚ್ಚಿದ ಕಳ್ಳತನ
ಕಳೆದ ಹಲವು ಸಮಯಗಳಿಂದ ಮಣಿನಾಲ್ಕೂರು ಗ್ರಾಮದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಇದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ಜತೆಗೆ ಪ್ರತೀ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ ಕಳ್ಳರ ಕುರಿತು ಸಾರ್ವಜನಿಕ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ಅಂತಹ ಆರೋಪಿಗಳ ಕುರಿತು ನಾವು ಎಚ್ಚರಿಕೆಯಿಂದ ಇರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.