Bantwal ಜೂಜಾಟಕ್ಕೆ ದಾಳಿ: 10 ಮಂದಿ ವಿರುದ್ಧ ಪ್ರಕರಣ
Team Udayavani, Sep 9, 2023, 11:34 PM IST
ಬಂಟ್ವಾಳ: ನರಿಕೊಂಬು ಗ್ರಾಮದ ಮಾಣಿಮಜಲಿನಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜೂಜಾಟದ ಸ್ಥಲಕ್ಕೆ ಸೆನ್ ಪೊಲೀಸರು ದಾಳಿ ನಡೆಸಿ 10 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜೂಜಾಡುತ್ತಿದ್ದ ಜಯಕುಮಾರ್, ಗಂಗಾಧರ, ಕಿರಣ್ ಕುಮಾರ್, ಜಯರಾಮ, ಶೈಲೇಶ್, ಪ್ರಕಾಶ, ರಮಾನಾಥ, ಅಶ್ವತ್ಥ, ಲಕ್ಷ್ಮಣ, ಡೋಗ್ರಾ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು