ಬಂಟ್ವಾಳ: ಗ್ರಾಹಕರ ಸಂಖ್ಯೆ ಹೆಚ್ಚಳ


Team Udayavani, Mar 28, 2020, 5:01 AM IST

ಬಂಟ್ವಾಳ: ಗ್ರಾಹಕರ ಸಂಖ್ಯೆ ಹೆಚ್ಚಳ

ಬಂಟ್ವಾಳ: ಕೋವಿಡ್‌ 19 ವೈರಸ್‌ ಆತಂಕದಿಂದ ಎಲ್ಲೆಡೆ ಲಾಕ್‌ಡೌನ್‌ ಘೋಷಿಸಲಾಗಿದ್ದು, ಬಂಟ್ವಾಳ ತಾಲೂಕಿನ ಬಂದ್‌ನ ಸ್ಥಿತಿ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನ ಹೊತ್ತು ಎಂದಿಗಿಂತ ಕೊಂಚ ಹೆಚ್ಚಿನ ಮಂದಿ ಅಗತ್ಯ ವಸ್ತುಗಳನ್ನು ಖರೀದಿಸಿ ತೆರಳಿದ್ದಾರೆ.

ಪೇಟೆ, ಗ್ರಾಮೀಣ ಭಾಗಗಳಲ್ಲೂ ಬೆಳಗ್ಗಿನ ಹೊತ್ತು ಕೊಂಚ ಚಟುವಟಿಕೆ ಕಂಡು ಬಂದರೂ ಮಧ್ಯಾಹ್ನ 12ರ ಬಳಿಕ ಸಂಪೂರ್ಣ ಸ್ತಬ್ಧವಾಗಿತ್ತು. ಬಳಿಕ ಪೊಲೀಸರು ರೌಂಡ್ಸ್‌ ಹೊಡೆದು ಜನರನ್ನು ಎಚ್ಚರಿಸುವ ಕಾರ್ಯ ನಡೆಸಿದರು.

ಮೆಡಿಕಲ್‌ ಮಳಿಗೆಗಳು ಸಂಜೆವರೆಗೂ ತೆರೆದಿದ್ದರೆ, ಕೆಲವು ಪೆಟ್ರೋಲ್‌ ಬಂಕ್‌ ಮಧ್ಯಾಹ್ನವೇ ಬಂದ್‌ ಆದರೆ ಇನ್ನು ಕೆಲವು ಸಂಜೆವರೆಗೂ ಕಾರ್ಯಚರಿಸಿದ್ದವು. ಬಹು ತೇಕ ಹೊಟೇಲ್‌ಗ‌ಳು ಬಂದ್‌ ಆಗಿದ್ದರೆ, ಒಂದೆರಡು ಮಧ್ಯಾಹ್ನ 12ರ ತನಕ ಪಾರ್ಸೆಲ್‌ ಆಹಾರ ನೀಡಿತ್ತು.

ತಾಲೂಕಿನ ಬಿ.ಸಿ.ರೋಡು, ಬಂಟ್ವಾಳ ಪೇಟೆ, ವಿಟ್ಲ, ಫರಂಗಿಪೇಟೆ ಪೇಟೆ, ಮೆಲ್ಕಾರ್‌, ಕಲ್ಲಡ್ಕ, ಮಾಣಿ, ಸಿದ್ಧಕಟ್ಟೆ, ವಾಮದಪದವು, ಪುಂಜಾಲಕಟ್ಟೆ ಮೊದಲಾದ ಪ್ರದೇಶಗಳು ಸಹಿತ ಗ್ರಾಮೀಣ ಭಾಗಗಳಲ್ಲೂ ಜನತೆ ಆಹಾರ ವಸ್ತುಗಳ ಖರೀದಿ ನಡೆಸಿದರು. ಗ್ರಾಮೀಣ ಭಾಗದಲ್ಲಿ ಅಕ್ಕಿ ಸಹಿತ ದಿನಸಿ ಸಾಮಗ್ರಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಜನತೆ ಅನಿವಾರ್ಯವಾಗಿ ಪೇಟೆ ಕಡೆಗೆ ಹೆಜ್ಜೆ ಹಾಕಿದ್ದರು.

ಪೊಲೀಸ್‌ ಇಲಾಖೆಯ ಜತೆ ಕಂದಾಯ, ಆರೋಗ್ಯ ಇಲಾಖೆ, ಪುರಸಭೆ ಸಹಿತ ಇತರ ಇಲಾಖೆಗಳ ಅಧಿಕಾರಿ, ಸಿಬಂದಿ ಅಹಿತಕರ ಘಟನೆಗಳು, ಜನತೆ ಮನೆಯಿಂದ ಹೊರಗೆ ಬರದಂತೆ ಎಚ್ಚರಿಕೆ ವಹಿಸುತ್ತಿದ್ದರು.

ಬಂಟ್ವಾಳ ಶಾಸಕರ ಕಚೇರಿಯಲ್ಲಿ ತುರ್ತು ಸ್ಪಂದನ ತಂಡ ಕಾರ್ಯ ಮುಂದುವರಿಸಿದ್ದು, ಕೆಲಸಕ್ಕೆಂದು ಬಂದು ಕಲ್ಲಡ್ಕದಲ್ಲಿ ಬಾಕಿಯಾಗಿದ್ದ ಕುಟುಂಬ ವೊಂದಕ್ಕೆ ಈ ತಂಡದ ಮೂಲಕ ತಹಶೀಲ್ದಾರ್‌ ನೇತೃತ್ವದಲ್ಲಿ ವ್ಯವಸ್ಥೆ ಕಲ್ಪಿಸಲಾಯಿತು. ಕಲ್ಲಡ್ಕದಲ್ಲಿ ಟೈಲರ್‌ ಧೀರಜ್‌ ನೇತೃತ್ವದ ಯುವಕರ ತಂಡ ಮಾಸ್ಕ್ ಹೊಲಿದು ವಿತರಿಸುವ ಕಾರ್ಯ ನಡೆಸಿತು.

ಆಶಾ ಕಾರ್ಯಕರ್ತೆಯರ ಮನೆ ಭೇಟಿ ಮುಂದುವರಿದಿದ್ದು, ವಿದೇಶದಿಂದ ಬಂದು ಗೃಹ ಬಂಧನದಲ್ಲಿದ್ದವರ ಕುರಿತು ಪೊಲೀಸ್‌, ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿತ್ತು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.