ಬಂಟ್ವಾಳ-ಮೂಡಬಿದಿರೆ ರಸ್ತೆ : ಮರಬಿದ್ದು ವಾಹನ ಸಂಚಾರಕ್ಕೆ ಅಡಚಣೆ
Team Udayavani, Jun 27, 2019, 6:01 AM IST
ಬಂಟ್ವಾಳ: ಬಿ.ಸಿ.ರೋಡ್ – ಮೂಡುಬಿದಿರೆ ಸಂಪರ್ಕ ರಸ್ತೆಯ ಬಿ. ಕಸ್ಬಾ ಗ್ರಾಮ ಮಂಡಾಡಿ ವಿದ್ಯಾಗಿರಿಯಲ್ಲಿ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಗಾಳಿ ಮಳೆಗೆ ಮರವೊಂದು ರಸ್ತೆಗೆ ಉರುಳಿ ಸುಮಾರು ಅರ್ಧ ಗಂಟೆ ಹೊತ್ತು ಸಂಚಾರ ಅಡಚಣೆ ಆಗಿತ್ತು.
ಮರ ಉರುಳುವಾಗ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಮೂಡಬಿದಿರೆ, ಮೂಲರಪಟ್ನ, ವಾಮದಪದವು, ವೇಣೂರು ಸಹಿತ ಈ ರಸ್ತೆಯಲ್ಲಿ ಸಂಚರಿಸುವ ಬಸ್ ಮತ್ತಿತರ ವಾಹನಗಳನ್ನು ಬದಲಿ ರಸ್ತೆಯಲ್ಲಿ ಹೋಗಲು ಸೂಚಿಸಲಾಯಿತು. ಮರ ತೆರವಾದ ಬಳಿಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಳೆಯಿಂದ ರಸ್ತೆಯಲ್ಲಿ ನೀರು ಹರಿದು ಡಾಮರಿನ ಮೇಲೆ ಕೆಸರು ಕಲ್ಲು ಮಣ್ಣು ಬಂದು ಸೇರಿದ್ದಲ್ಲದೆ ಹತ್ತಿರದ ಗದ್ದೆಯಲ್ಲಿ ಸಂಗ್ರಹವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳಕ್ಕೆಬಂಟ್ವಾಳ ಸಂಚಾರ ಠಾಣೆ ಎಸ್ಐ ಮಂಜುನಾಥ್, ಸಿಬಂದಿ, ಸಾರ್ವಜನಿ ಕರು ಮರ ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ