ಬಂಟ್ವಾಳ ಪುರಸಭೆ: ಧರಣಿ ಹಿಂಪಡೆದ ಬಿಜೆಪಿ ಸದಸ್ಯರು


Team Udayavani, Apr 28, 2017, 2:16 PM IST

28-REPORT-4.jpg

ಬಂಟ್ವಾಳ: ಪುರಸಭೆಯ ಸಾಮಾನ್ಯ ಸಭೆಯಲ್ಲಿ ಎ.27ರಂದು ಬೆಳಗ್ಗಿನಿಂದ ಧರಣಿ ಕುಳಿತಿದ್ದ ಸದಸ್ಯರಿಗೆ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಪ್ರಸನ್ನ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಲಿಖೀತ ಭರವಸೆ ನೀಡಿದ್ದರಿಂದ ಧರಣಿ ನಿರತ ಬಿಜೆಪಿ ಸದಸ್ಯರು ಸಂಜೆ 7 ಗಂಟೆ ಸುಮಾರಿಗೆ ಸದನ ಬಾವಿಯಿಂದ ಹೊರ ನಡೆದರು.

ಮಫತ್‌ಲಾಲ್‌ ಉದ್ಯಾನವನ ನಿರ್ಮಾಣ ಬಾಕಿ ಹಣ ಪಾವತಿಗೆ ತಡೆ, ಟೆಂಡರ್‌ ಕರೆಯದೆ ನಿರ್ಮಿಸಿರುವ ರಸ್ತೆ ಉಳಿಕೆ ಬಿಲ್‌ ಪಾವತಿ ನೀಡುವುದಿಲ್ಲ ಎಂದು ಭರವಸೆ ನೀಡಿದರು. ಅಲ್ಲದೆ ಇತರ ಕೆಲವು ವಿಷಯಗಳು ಲೋಕಾಯುಕ್ತ ತನಿಖೆಯಲ್ಲಿ ಇರುವುದರಿಂದ ಅದರ ಬಗ್ಗೆ ಏನನ್ನೂ ಹೇಳಲಾಗದು ಎಂದರು.

ಸಭೆಯಲ್ಲಿ ವಿಪಕ್ಷ ಸದಸ್ಯರಿಗೆ ಆಗುತ್ತಿರುವ ಅವಮಾನ ಸಹಿಸಲು ಸಾಧ್ಯವಾಗುವುದಿಲ್ಲ. ತೀರಾ ಬೇಸತ್ತು ಧರಣಿ ನಡೆ
ಸಿದ್ದೇವೆ. ವಿಪಕ್ಷ ಸದಸ್ಯರು ಧರಣಿ ನಡೆಸುವಾಗ ಸದನದಲ್ಲಿ ಸಭೆ ಮುಂದುವರಿಯುವಂತಿಲ್ಲ ಎಂದು ತಿಳಿದೂ ಮತ್ತೆ ಸಭೆ ನಡೆಸಿ ನಿರ್ಣಯ ಮಾಡಿದ್ದಾರೆ. ಅಂತಹ ನಿರ್ಣಯ ಸಿಂಧುವೇ ಎಂದು ಗೋವಿಂದ ಪ್ರಭು ಪ್ರಶ್ನಿಸಿದರು.

ಅಧ್ಯಕ್ಷರಿಗೆ ನಿರ್ಣಯವನ್ನು ಮಾಡುವುದಕ್ಕೆ ಪರಮಾಧಿಕಾರ ಇದೆ. ಆದರೆ ನಿಯಮಾನುಸಾರ ಮಾಡಬೇಕು. ಅದರ ಹೊರತುಪಡಿಸಿದ ನಿರ್ಣಯಗಳಿಗೆ ಅಂಗೀಕಾರ ಇಲ್ಲ ಎನ್ನುವ ಅಭಿಪ್ರಾಯವನ್ನು ನಿರ್ದೇಶಕರು ನೀಡಿದರು. ನಿರ್ದೇಶಕರು ನೀಡಿದ ಪ್ರತಿ ಅಸ್ಪಷ್ಟವಾಗಿದ್ದರಿಂದ ಅಲ್ಲಿದ್ದವರಿಗೆ ಅರ್ಥವಾಗದೆ ಕೊನೆಗೆ ಮುಖ್ಯಾಧಿಕಾರಿ ಆ ಬಗ್ಗೆ ವಿವರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆ ಬಳಿಕ ಧರಣಿ ನಿರತರು ಅಲ್ಲಿಂದ ತೆರಳಿದರು.

ಮುಖ್ಯಮಂತ್ರಿಗಳು ಬಂದಾಗ ಪ್ರತಿಭಟನೆ
ಪುರಸಭೆಯಲ್ಲಿ ನಡೆಯುವ ಅವ್ಯವಹಾರಗಳ ಬಗ್ಗೆ ಪಟ್ಟಿ ಮಾಡಿ ಅದನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅವರು ಬಂಟ್ವಾಳಕ್ಕೆ ಬರುವ ಸಂದರ್ಭ ಧರಣಿ ಪ್ರತಿಭಟನೆ ನಡೆಸುವುದಾಗಿ ಗೋವಿಂದ ಪ್ರಭು ಧರಣಿ ಸ್ಥಳದಿಂದ ಹೊರ ನಡೆಯುವ ಸಂದರ್ಭ ಘೋಷಿಸಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.