ಬಂಟ್ವಾಳ ಪುರಸಭೆ ಪೊಲೀಸ್ ರಕ್ಷಣೆಯಲ್ಲಿ ಕಸ ವಿಲೇವಾರಿ : ವಿರೋಧಿಸಿದವರ ಬಂಧನ
Team Udayavani, Mar 18, 2020, 6:13 PM IST
ಬಂಟ್ವಾಳ: ಬಂಟ್ವಾಳ ಪುರಸಭೆಯ ಒಣಕಸವನ್ನು ಸಜೀಪನಡು ಗ್ರಾಮದ ಕಂಚಿನಡ್ಕಪದವು ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ವಿಲೇವಾರಿಗೆ ಸಾಗಿಸಿದ ಸಂದರ್ಭ ಅದನ್ನು ವಿರೋಧಿಸಿದ ಗ್ರಾಮಸ್ಥರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.
ಕಸ ವಿಲೇವಾರಿಗೆ ಸಂಬಂಧಿಸಿದಂತೆ ಪುರಸಭೆ ಹಾಗೂ ಸಜೀಪನಡು ಗ್ರಾಮಸ್ಥರ ಮಧ್ಯೆ ಪರ-ವಿರೋಧದ ಹೋರಾಟಗಳು ನಡೆಯುತ್ತಿದ್ದು, ಬುಧವಾರ ಕಸದ ವಾಹನ ಬರುತ್ತದೆ ಎಂದು ಮಾಹಿತಿ ತಿಳಿದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಘಟಕದ ಮುಂದೆ ಜಮಾಯಿಸಿದ್ದರು.
ಕಸದ ವಾಹನ ಆಗಮಿಸುತ್ತಿದ್ದಂತೆ ಅಡ್ಡ ನಿಂತು ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರನ್ನು ಲಾಠಿ ಚಾರ್ಜ್ ನಡೆಸಿ ಚದುರಿಸಿ ಕೆಲವರನ್ನು ವಶಕ್ಕೆ ಪಡೆದರು. ಬಳಿಕ ಕಸವನ್ನು ವಿಲೇವಾರಿ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ